ಚಿಕ್ಕಮಗಳೂರು: ಕಾಡಾನೆ ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು; ಯಜಮಾನನ ಮೃತದೇಹ ನೋಡಿ ಸಾಕು ನಾಯಿಯ ರೋಧನೆ, ಇಲ್ಲಿದೆ ವಿಡಿಯೋ

ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ.

ಚಿಕ್ಕಮಗಳೂರು, ನ.24: ಜಿಲ್ಲೆಯ ಮೂಡಿಗೆರೆ (Mudigere)ತಾಲೂಕಿನ ಗೌಡಹಳ್ಳಿ ಬಳಿ ಕಾಡಾನೆ(Wild Elephant) ಕಾರ್ಯಚರಣೆ ವೇಳೆ ETF ಸಿಬ್ಬಂದಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಯಜಮಾನನ ಮೃತದೇಹ ನೋಡಿ ಸಾಕುನಾಯಿ(Dog)ಯ ರೋಧನೆ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿದ ಗೌಡಹಳ್ಳಿ ಗ್ರಾಮದ ETF ಸಿಬ್ಬಂದಿ ಕಾರ್ತಿಕ್ ತನ್ನ ನಾಯಿಯನ್ನು ಪ್ರೀತಿಯಿಂದ ಸಾಕಿದ್ದರು. ಈ ಹಿನ್ನಲೆ ಒಡೆಯನ ಮೃತದೇಹದ ಎದುರು ಸಾಕು ನಾಯಿ ಕಣ್ಣೀರು ಹಾಕುತ್ತಿದೆ. ಈ ನಾಯಿಯ ಪ್ರೀತಿ ನೋಡಿ ಅಂತ್ಯಕ್ರಿಯೆಗೆ ಬಂದಿದ್ದ ಸ್ಥಳೀಯರು ಕೂಡ ಕಣ್ಣೀರು ಹಾಕಿರುವ ಹೃದಯ ವಿದ್ರಾವಹಕ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ 

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us