ಬೆಟ್ಟದ ತುಂಬೆಲ್ಲ ಜನವೋ, ಜನ: ಬರಿಗಾಲಲ್ಲೇ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಭಕ್ತರು
ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಬಿಂಡಿಗ ದೇವಿರಮ್ಮ ಬೆಟ್ಟದ ತುದಿಯಲ್ಲಿ ನೆಲೆಸಿದ್ದಾಳೆ. ವರ್ಷಕ್ಕೆ ಒಮ್ಮೆ ಮಾತ್ರ ದೇವಿರಮ್ಮ ಭಕ್ತರಿಗೆ ದರ್ಶನ ನೀಡುತ್ತಾಳೆ. ಹಾಗಾಗಿ ದೇವರ ದರ್ಶನಕ್ಕಾಗಿ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ, ದೇವರ ದರ್ಶನ ಮಾಡುತ್ತಾರೆ. ಆ ಮೂಲಕ ದೇವಿರಮ್ಮನ ಕೃಪೆಗೆ ಪಾತ್ರರಾಗುತ್ತಾರೆ. 3 ಸಾವಿರ ಅಡಿಗಳ ಎತ್ತರವಿರುವ ಬೆಟ್ಟದ ಮೇಲೆ ದೇವಿರಮ್ಮ ನೆಲೆಸಿದ್ದಾಳೆ.
ಚಿಕ್ಕಮಗಳೂರು, ನವೆಂಬರ್ 12: ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿರುವ ಬಿಂಡಿಗ ದೇವಿರಮ್ಮ ಬೆಟ್ಟದ ತುದಿಯಲ್ಲಿ ನೆಲೆಸಿದ್ದಾಳೆ. ವರ್ಷಕ್ಕೆ ಒಮ್ಮೆ ಮಾತ್ರ ದೇವೀರಮ್ಮ ಭಕ್ತರಿಗೆ (Devotees) ದರ್ಶನ ನೀಡುತ್ತಾಳೆ. ಹಾಗಾಗಿ ದೇವರ ದರ್ಶನಕ್ಕಾಗಿ ಸುಮಾರು 50 ಸಾವಿರಕ್ಕೂ ಅಧಿಕ ಭಕ್ತರು ಬರಿಗಾಲಲ್ಲೇ ಬೆಟ್ಟ ಹತ್ತಿ, ದೇವರ ದರ್ಶನ ಮಾಡುತ್ತಾರೆ. ಆ ಮೂಲಕ ದೇವಿರಮ್ಮನ ಕೃಪೆಗೆ ಪಾತ್ರರಾಗುತ್ತಾರೆ. 3 ಸಾವಿರ ಅಡಿಗಳ ಎತ್ತರವಿರುವ ಬೆಟ್ಟದ ಮೇಲೆ ದೇವಿರಮ್ಮ ನೆಲೆಸಿದ್ದಾಳೆ. ಆಕೆಯ ದರ್ಶನಕ್ಕಾಗಿ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ. ದೀಪಾವಳಿ ಅಂಗವಾಗಿ ದೇವರಿಗೆ ಮೂರು ದಿನಗಳ ಕಾಲ ವಿಶೇಷ ಪೂಜೆ ಮಾಡಲಾಗುತ್ತದೆ. ಬೆಟ್ಟದ ತುಂಬೆಲ್ಲ ಜನವೋ, ಜನ. ಇಡೀ ರಾತ್ರಿ ಬರಿಗಾಲಲ್ಲಿ ಬೆಟ್ಟ ಹತ್ತಿದ್ದಾರೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಭಸ್ತ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್ ಪ್ರಶ್ನೆ

ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್

ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ರಾಜಣ್ಣ ಹೇಳಿದ್ದಿಷ್ಟು

ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
