Chikkamagaluru Farmers: ಸಾಲ ಮಾಡಿ ಬೆಳೆದ ಬೆಳೆ ಕೊಳೆತಿದೆ ಸರ್, ಹಿಂಗಾದ್ರೆ ಜೀವನ ಹೇಗೆ ಮಾಡೋದು?
ರಾಜದಲ್ಲಿ ಲಾಕ್ಡೌನ್ ಮಾಡಿದಾಗಿಂದ ರೈತರ ಪಾಡು ಹೇಳತೀರದ್ದಾಗಿದೆ. ತಾವು ಬೆಳೆದ ಬೆಳೆಯನ್ನ ಮಾರ್ಕೆಟ್ನಲ್ಲಿ ಮಾರೋಕು ಆಗದೇ ದಿನನಿತ್ಯ ಪರಿತಪಿಸುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ರೈತನೊಬ್ಬ ಸಾಲಶೂಲ ಮಾಡಿ ಬೆಳೆದ ಬೆಳೆ ನಾಶವಾಗಿದೆ.
ರಾಜದಲ್ಲಿ ಲಾಕ್ಡೌನ್ ಮಾಡಿದಾಗಿಂದ ರೈತರ ಪಾಡು ಹೇಳತೀರದ್ದಾಗಿದೆ. ತಾವು ಬೆಳೆದ ಬೆಳೆಯನ್ನ ಮಾರ್ಕೆಟ್ನಲ್ಲಿ ಮಾರೋಕು ಆಗದೇ ದಿನನಿತ್ಯ ಪರಿತಪಿಸುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ರೈತರೊಬ್ಬ ಸಾಲಶೂಲ ಮಾಡಿ ಬೆಳೆದ ಟೋಮ್ಯಾಟೋ ಬೆಳೆ ಸಂಪೂರ್ಣವಾಗಿ ಹೊಲದಲ್ಲೇ ಕೊಳೆತು ಹೋಗಿದೆ.
ರಾಜದಲ್ಲಿ ಲಾಕ್ಡೌನ್ ಮಾಡಿದಾಗಿಂದ ರೈತರ ಪಾಡು ಹೇಳತೀರದ್ದಾಗಿದೆ. ತಾವು ಬೆಳೆದ ಬೆಳೆಯನ್ನ ಮಾರ್ಕೆಟ್ನಲ್ಲಿ ಮಾರೋಕು ಆಗದೇ ದಿನನಿತ್ಯ ಪರಿತಪಿಸುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ರೈತರೊಬ್ಬ ಸಾಲಶೂಲ ಮಾಡಿ ಬೆಳೆದ ಟೋಮ್ಯಾಟೋ ಬೆಳೆ ಸಂಪೂರ್ಣವಾಗಿ ಹೊಲದಲ್ಲೇ ಕೊಳೆತು ಹೋಗಿದೆ. ಇದರಿಂದ ರೈತ ನಾವು ಜೀವನ ಹೇಗೆ ಮಾಡೋದ ಸರ್ ಸರ್ಕಾರ ಈ ರೀತಿ ರೈತರ ಬಗ್ಗೆ ಕಾಳಜಿ ವಹಿಸದಿದ್ರೆ ನಾವು ವಿಷ ಕುಡಿಬೇಕಾಗುತ್ತೆ ಅಂತಾ ಕಣ್ಣೀರಿಟ್ಟಿದ್ದಾನೆ.
ರಾಜದಲ್ಲಿ ಲಾಕ್ಡೌನ್ ಮಾಡಿದಾಗಿಂದ ರೈತರ ಪಾಡು ಹೇಳತೀರದ್ದಾಗಿದೆ. ತಾವು ಬೆಳೆದ ಬೆಳೆಯನ್ನ ಮಾರ್ಕೆಟ್ನಲ್ಲಿ ಮಾರೋಕು ಆಗದೇ ದಿನನಿತ್ಯ ಪರಿತಪಿಸುತ್ತಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ರೈತನೊಬ್ಬ ಸಾಲಶೂಲ ಮಾಡಿ ಬೆಳೆದ ಬೆಳೆ ನಾಶವಾಗಿದೆ.
(Chikkamagaluru Farmers lose heavy amount as no sale of tomato due to coronavirus lockdown)
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ