AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wow!.. ಭಾರಿ ಮಳೆಗೆ ಭೋರ್ಗರೆದು ಧುಮ್ಮಿಕ್ಕುತ್ತಿದೆ ಕಾಫಿನಾಡಿನ ಪ್ರಸಿದ್ಧ ಕಲ್ಲತ್ತಿಗಿರಿ ಜಲಪಾತ

[lazy-load-videos-and-sticky-control id=”zlU1E1XYMik”] ಚಿಕ್ಕಮಗಳೂರು: ಕಾಫಿನಾಡಿನ ಗಿರಿ ಪ್ರದೇಶದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರಸಿದ್ಧ ಕಲ್ಲತ್ತಿಗಿರಿ ಜಲಪಾತ ಉಕ್ಕಿ ಹರಿಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ. ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಕಲ್ಲತ್ತಿಗಿರಿ ಅಥವಾ ಕಲ್ಲತ್ತಗಿರಿ ಜಲಪಾತ ಭಾರಿ ಮಳೆಯಿಂದಾಗಿ ಮೈದುಂಬಿ ಹರಿದಿದೆ. ನಿನ್ನೆ, ಮಧ್ಯಾಹ್ನದ ವೇಳೆ ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠ ಭಾಗದಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಕಲ್ಲತ್ತಿಗಿರಿ ಜಲಪಾತಕ್ಕೆ ಅತೀ ಹೆಚ್ಚು ನೀರು ಹರಿದು ಬಂದಿದೆ.

Wow!.. ಭಾರಿ ಮಳೆಗೆ ಭೋರ್ಗರೆದು ಧುಮ್ಮಿಕ್ಕುತ್ತಿದೆ ಕಾಫಿನಾಡಿನ ಪ್ರಸಿದ್ಧ ಕಲ್ಲತ್ತಿಗಿರಿ ಜಲಪಾತ
ಸಾಧು ಶ್ರೀನಾಥ್​
|

Updated on:Sep 20, 2020 | 2:41 PM

Share

[lazy-load-videos-and-sticky-control id=”zlU1E1XYMik”]

ಚಿಕ್ಕಮಗಳೂರು: ಕಾಫಿನಾಡಿನ ಗಿರಿ ಪ್ರದೇಶದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಪ್ರಸಿದ್ಧ ಕಲ್ಲತ್ತಿಗಿರಿ ಜಲಪಾತ ಉಕ್ಕಿ ಹರಿಯುತ್ತಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ.

ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಕಲ್ಲತ್ತಿಗಿರಿ ಅಥವಾ ಕಲ್ಲತ್ತಗಿರಿ ಜಲಪಾತ ಭಾರಿ ಮಳೆಯಿಂದಾಗಿ ಮೈದುಂಬಿ ಹರಿದಿದೆ.

ನಿನ್ನೆ, ಮಧ್ಯಾಹ್ನದ ವೇಳೆ ಮುಳ್ಳಯ್ಯನಗಿರಿ ಹಾಗೂ ದತ್ತ ಪೀಠ ಭಾಗದಲ್ಲಿ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಕಲ್ಲತ್ತಿಗಿರಿ ಜಲಪಾತಕ್ಕೆ ಅತೀ ಹೆಚ್ಚು ನೀರು ಹರಿದು ಬಂದಿದೆ.

Published On - 12:58 pm, Sun, 20 September 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ