ಚಿಕ್ಕಮಗಳೂರು: ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು; ನಗರಕ್ಕೆ ಬರದಂತೆ ಓಡಿಸಲು ಹರಸಾಹಸ

ನಲ್ಲೂರಿನಲ್ಲಿ 6 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರೆದಿದೆ. ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಭುವನೇಶ್ವರಿ ಗ್ಯಾಂಗ್‌ನ ಆರು ಕಾಡಾನೆ(Elephant)ಗಳನ್ನು ಮತ್ತೆ ಅರಣ್ಯಕ್ಕೆ ಓಡಿಸಲು 3 ಸಾಕಾನೆಗಳನ್ನು ಬಳಸಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಯಿಂದ ಕಾರ್ಯಾಚರಣೆ ಶುರುವಾಗಿದೆ.

ಚಿಕ್ಕಮಗಳೂರು: ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು; ನಗರಕ್ಕೆ ಬರದಂತೆ ಓಡಿಸಲು ಹರಸಾಹಸ
| Edited By: Kiran Hanumant Madar

Updated on: Nov 16, 2023 | 7:45 PM

ಚಿಕ್ಕಮಗಳೂರು, ನ.16: ನಲ್ಲೂರಿನಲ್ಲಿ 6 ಕಾಡಾನೆಗಳನ್ನು ಮತ್ತೆ ಕಾಡಿಗಟ್ಟುವ ಕಾರ್ಯಾಚರಣೆ ಮುಂದುವರೆದಿದೆ. ಕಬ್ಬಿನ ಗದ್ದೆಯಲ್ಲಿ ಬೀಡುಬಿಟ್ಟಿರುವ ಭುವನೇಶ್ವರಿ ಗ್ಯಾಂಗ್‌ನ ಆರು ಕಾಡಾನೆ(Elephant)ಗಳನ್ನು ಮತ್ತೆ ಅರಣ್ಯಕ್ಕೆ ಓಡಿಸಲು 3 ಸಾಕಾನೆಗಳನ್ನು ಬಳಸಿ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿಯಿಂದ ಕಾರ್ಯಾಚರಣೆ ಶುರುವಾಗಿದೆ. ಚಿಕ್ಕಮಗಳೂರು(Chikkamagaluru) ನಗರದಿಂದ ಕೇವಲ ಒಂದು ಕಿ.ಮೀ ದೂರದಲ್ಲಿ ಕಾಡಾನೆಗಳ ಹಿಂಡಿದೆ. ಅವು ನಗರ ಪ್ರವೇಶಿಸದಂತೆ ಓಡಿಸಲಾಗುತ್ತಿದೆ. ಮುನ್ನೆಚ್ಚರಿಕೆಯಿಂದ ಕಾರ್ಯಾಚರಣೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್‌ ಕೂಡ ಅಳವಡಿಸಲಾಗಿದೆ. ಭುವನೇಶ್ವರಿ ಗ್ಯಾಂಗ್‌ನ ಕಾಡಾನೆಗಳ ಉಪಟಳಕ್ಕೆ ಬೇಸತ್ತಿದ್ದ ಗ್ರಾಮಸ್ಥರ ಆಕ್ರೋಶ ಹಿನ್ನೆಲೆ ಅರಣ್ಯ ಸಿಬ್ಬಂದಿಯಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
‘ನನ್ನ ವಿಚಾರಕ್ಕೆ ಬರಲೇಬೇಡಮ್ಮ’; ಸಂಗೀತಾ ವಿರುದ್ಧ ಸಿಡಿದೆದ್ದ ತುಕಾಲಿ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ
Bomb Threats to Schools; ಪೋಷಕರ ಮನಸ್ಥಿತಿ ಅರ್ಥಮಾಡಿಕೊಳ್ಳಬೇಕು: ಅಶೋಕ