AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ್ದಾನೆ.

ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!
ಸಾಧು ಶ್ರೀನಾಥ್​
|

Updated on:Oct 16, 2020 | 2:39 PM

Share

ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ.

ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ್ದಾನೆ.

Published On - 10:34 am, Fri, 16 October 20

ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್