ಚಿತ್ರದುರ್ಗ: ಹತ್ತು ತಿಂಗಳಿಂದ ಕಟ್ಟದ ಬಾಡಿಗೆ, ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಸಿಬ್ಬಂದಿಗೆ ರಸ್ತೆಯಲ್ಲಿ ನಿಲ್ಲುವ ಸ್ಥಿತಿ!

ಚಿತ್ರದುರ್ಗ: ಹತ್ತು ತಿಂಗಳಿಂದ ಕಟ್ಟದ ಬಾಡಿಗೆ, ಅಂಗನವಾಡಿ ಕೇಂದ್ರದ ಮಕ್ಕಳು ಮತ್ತು ಸಿಬ್ಬಂದಿಗೆ ರಸ್ತೆಯಲ್ಲಿ ನಿಲ್ಲುವ ಸ್ಥಿತಿ!
|

Updated on: Sep 08, 2023 | 10:41 AM

ಇದು ಲಕ್ಷ್ಮಿ ಹೆಬ್ಬಾಳ್ಕರ್ ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿ ಮತ್ತು ಉಡಾಫೆ ಮನೋಭಾವದ ಪರಮಾವಧಿ ಅಂದರೆ ತಪ್ಪಲ್ಲ. ಇಲಾಖೆಯ ಚಿತ್ರದುರ್ಗ ಅಧಿಕಾರಿಗಳನ್ನು ಸಚಿವೆ ಹೆಬ್ಬಾಳ್ಕರ್ ಕೂಡಲೇ ಪ್ರಶ್ನಿಸಿ ಮಕ್ಕಳ ಮತ್ತು ಸಿಬ್ಬಂದಿಯ ತೊಂದರೆ ನಿವಾರಿಸಬೇಕು.

ಚಿತ್ರದುರ್ಗ: ಇದೊಂದು ಅಸಹನೀಯ ದೃಶ್ಯ, ಯಾರೋ ಮಾಡಿದ ತಪ್ಪಿಗೆ ಚಿಕ್ಕ ಚಿಕ್ಕ ಮಕ್ಕಳು ತೊಂದರೆ ಅನುಭವಿಸುವ ಸ್ಥಿತಿ. ಜಿಲ್ಲೆಯ ಹೊಸದುರ್ಗ ಪಟ್ಟಣದ (Hosadurga Town) 17ನೇ ವಾರ್ಡ್ ನಲ್ಲಿನ ಬಾಡಿಗೆ ಕಟ್ಟಡವೊಂದರಲ್ಲಿ ಅಂಗನವಾಡಿ ಕೇಂದ್ರವನ್ನು (Anganwadi centre) ನಡೆಸಲಾಗುತ್ತದೆ. ಸಮಸ್ಯೆ ಎದುರಾಗಿರೋದು ಕಟ್ಟಡದ ಬಾಡಿಗೆ ಕಟ್ಟದ (rental payment) ವಿಷಯದಲ್ಲಿ. ಲಭ್ಯವಿರುವ ಮಾಹಿತಿಯ ಪ್ರಕಾರ ಕಳೆದ 10 ತಿಂಗಳಿಂದ ಕಟ್ಟಡದ ಬಾಡಿಗೆ ಪಾವತಿಸಿಲ್ಲ. ತಾಳ್ಮೆ ಕಳೆದುಕೊಂಡ ಸಾದಿಕ್ ಹೆಸರಿನ ಮಾಲೀಕ ಇಂದು ಬೆಳಗ್ಗೆ ಅದಕ್ಕೆ ಬೀಗ ಜಡಿದಿದ್ದಾರೆ. ಎಂದಿನಂತೆ ಬೆಳಗ್ಗೆ ಅಂಗನವಾಡಿ ಕೇಂದ್ರಕ್ಕೆ ಬಂದ ಸಿಬ್ಬಂದಿ ಮತ್ತು ಮಕ್ಕಳು ಕೇಂದ್ರದ ಹೊರಗಡೆ ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ. ಇದು ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಚಿವರಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಬೇಜವಾಬ್ದಾರಿ ಮತ್ತು ಉಡಾಫೆ ಮನೋಭಾವದ ಪರಮಾವಧಿ ಅಂದರೆ ತಪ್ಪಲ್ಲ. ಇಲಾಖೆಯ ಚಿತ್ರದುರ್ಗ ಅಧಿಕಾರಿಗಳನ್ನು ಸಚಿವೆ ಹೆಬ್ಬಾಳ್ಕರ್ ಕೂಡಲೇ ಪ್ರಶ್ನಿಸಿ ಮಕ್ಕಳ ಮತ್ತು ಸಿಬ್ಬಂದಿಯ ತೊಂದರೆ ನಿವಾರಿಸಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ