AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ

ಬೆಂಗಳೂರಿನ ಕೋರಮಂಗಲದ ರಾಜೇಂದ್ರನಗರ ಬಳಿಯ ಬಿಬಿಎಂಪಿಯ ಆಟದ ಮೈದಾನದಲ್ಲಿ ಪಾಸ್ ಪೋರ್ಟ್ ಸಂಸ್ಥೆ ಕಾಂಪೌಂಡ್ ನಿರ್ಮಿಸಿರೋದು ಚಿಣ್ಣರ ಆಟಕ್ಕೆ ತೊಂದರೆಯಾಗಿದೆ. ಇದರಿಂದ ಮಕ್ಕಳು ಆಟದ ಮೈದಾನಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.

TV9 Web
| Edited By: |

Updated on: Nov 10, 2024 | 4:14 PM

Share

ಬೆಂಗಳೂರು, (ನವೆಂಬರ್ 10): ಕೋರಮಂಗಲದ ರಾಜೇಂದ್ರನಗರ ಬಳಿ ಇರೋ ಬಿಬಿಎಂಪಿಯ ಆಟದ ಮೈದಾನದಲ್ಲಿ ಇದೀಗ ಪಾಸ್ ಪೋರ್ಟ್ ಸಂಸ್ಥೆ ಕಾಂಪೌಂಡ್ ನಿರ್ಮಿಸಿರೋದು ಚಿಣ್ಣರ ಆಟಕ್ಕೆ ಇದ್ದ ಜಾಗವನ್ನ ಕಸಿದುಬಿಟ್ಟಿದೆ. ಪಾಲಿಕೆ ಮಾಡಿದ ಯಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳಿಗೆ ,ಅಕ್ಕಪಕ್ಕದ ಮನೆಗಳಲ್ಲಿರೋ ಮಕ್ಕಳಿಗೆ ಆಟ ಆಡೋಕೆ ಸ್ಥಳವಿಲ್ಲದಂತಾಗಿದ್ದು, ಬಿಬಿಎಂಪಿಯ ವಿರುದ್ಧ ಪುಟಾಣಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮಕ್ಕಳ ಆಟದ ಮೈದಾನ ಕಂಡವರ ಪಾಲಾಗಿದ್ದು, ಇತ್ತ ಆಟ ಆಡೋಕೆ ಜಾಗವಿಲ್ಲದೇ ಸಾವಿರಾರು ಮಕ್ಕಳು ಕಂಗಾಲಾಗಿದ್ದಾರೆ. ಇತ್ತ ಅನಧಿಕೃತವಾಗಿ ಆಟದ ಮೈದಾನದಲ್ಲಿ ತಲೆ ಎತ್ತಿರೋ ಕಾಂಪೌಂಡ್ ಬಗ್ಗೆ ತಲೆಕೆಡಿಸಿಕೊಳ್ಳದ ಪಾಲಿಕೆ, ಈಗಲಾದ್ರೂ ಎಚ್ಚೆತ್ತುಕೊಂಡು ಮಕ್ಕಳ ಆಟದ ಮೈದಾನವನ್ನ ಮರಳಿ ಮಕ್ಕಳಿಗೆ ಸಿಗುವಂತೆ ಮಾಡಬೇಕಿದೆ.

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!