AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಯಡವಟ್ಟಿಗೆ ಮಕ್ಕಳ ಆಟದ ಮೈದಾನಕ್ಕೆ ಕಂಟಕ

ಬೆಂಗಳೂರಿನ ಕೋರಮಂಗಲದ ರಾಜೇಂದ್ರನಗರ ಬಳಿಯ ಬಿಬಿಎಂಪಿಯ ಆಟದ ಮೈದಾನದಲ್ಲಿ ಪಾಸ್ ಪೋರ್ಟ್ ಸಂಸ್ಥೆ ಕಾಂಪೌಂಡ್ ನಿರ್ಮಿಸಿರೋದು ಚಿಣ್ಣರ ಆಟಕ್ಕೆ ತೊಂದರೆಯಾಗಿದೆ. ಇದರಿಂದ ಮಕ್ಕಳು ಆಟದ ಮೈದಾನಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.

TV9 Web
| Edited By: |

Updated on: Nov 10, 2024 | 4:14 PM

Share

ಬೆಂಗಳೂರು, (ನವೆಂಬರ್ 10): ಕೋರಮಂಗಲದ ರಾಜೇಂದ್ರನಗರ ಬಳಿ ಇರೋ ಬಿಬಿಎಂಪಿಯ ಆಟದ ಮೈದಾನದಲ್ಲಿ ಇದೀಗ ಪಾಸ್ ಪೋರ್ಟ್ ಸಂಸ್ಥೆ ಕಾಂಪೌಂಡ್ ನಿರ್ಮಿಸಿರೋದು ಚಿಣ್ಣರ ಆಟಕ್ಕೆ ಇದ್ದ ಜಾಗವನ್ನ ಕಸಿದುಬಿಟ್ಟಿದೆ. ಪಾಲಿಕೆ ಮಾಡಿದ ಯಡವಟ್ಟಿಗೆ ಸಾವಿರಾರು ವಿದ್ಯಾರ್ಥಿಗಳಿಗೆ ,ಅಕ್ಕಪಕ್ಕದ ಮನೆಗಳಲ್ಲಿರೋ ಮಕ್ಕಳಿಗೆ ಆಟ ಆಡೋಕೆ ಸ್ಥಳವಿಲ್ಲದಂತಾಗಿದ್ದು, ಬಿಬಿಎಂಪಿಯ ವಿರುದ್ಧ ಪುಟಾಣಿಗಳು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮಕ್ಕಳ ಆಟದ ಮೈದಾನ ಕಂಡವರ ಪಾಲಾಗಿದ್ದು, ಇತ್ತ ಆಟ ಆಡೋಕೆ ಜಾಗವಿಲ್ಲದೇ ಸಾವಿರಾರು ಮಕ್ಕಳು ಕಂಗಾಲಾಗಿದ್ದಾರೆ. ಇತ್ತ ಅನಧಿಕೃತವಾಗಿ ಆಟದ ಮೈದಾನದಲ್ಲಿ ತಲೆ ಎತ್ತಿರೋ ಕಾಂಪೌಂಡ್ ಬಗ್ಗೆ ತಲೆಕೆಡಿಸಿಕೊಳ್ಳದ ಪಾಲಿಕೆ, ಈಗಲಾದ್ರೂ ಎಚ್ಚೆತ್ತುಕೊಂಡು ಮಕ್ಕಳ ಆಟದ ಮೈದಾನವನ್ನ ಮರಳಿ ಮಕ್ಕಳಿಗೆ ಸಿಗುವಂತೆ ಮಾಡಬೇಕಿದೆ.

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್