ಕೋಲಾರ: ನಿಖಿಲ್ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ 5 ಸಾವಿರ ರೂ. ದೇಣಿಗೆ ನೀಡಿದ ಪುಟಾಣಿ ಮಕ್ಕಳು
ಕೋಲಾರದಲ್ಲಿ ಇಂದು (ಫೆ.12) ನಡೆದ ಜೆಡಿಎಸ್ ಸಮಾವೇಶದಲ್ಲಿ ಮಕ್ಕಳು ಪಕ್ಷಕ್ಕೆ 5 ಸಾವಿರ ರೂ ದೇಣಿಗೆ ನೀಡಿದ್ದಾರೆ.
ನಿನ್ನೆ (ಫೆ.10) ವಿಜಯಪುರದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚುನಾವಣೆಗಾಗಿ ವಿದ್ಯಾರ್ಥಿನಿ 5000 ರೂ ನೀಡಿದ್ದು ಸಾಕಷ್ಟು ಸುದ್ದಿಯಾಗಿತ್ತು. ಇಂದು (ಫೆ.12) ಕೋಲಾರ ತಾಲೂಕಿನ ವೇಮಗಲ್ ಹೋಬಳಿ ತಿಪ್ಪೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಸಮಾವೇಶ ನಡೆದಿದೆ. ಈ ವೇಳೆ ಅಮ್ಮನಲ್ಲೂರು ಗ್ರಾಮದ ಮೋನ ಮತ್ತು ಸಹನಾ ಎಂಬ ಮಕ್ಕಳು, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ (Nikhil Kumarswamy) ಕುಮಾರಸ್ವಾಮಿ ಅವರಿಗೆ, ಪಕ್ಷಕ್ಕೆ ದೇಣಿಗೆಯೆಂದು ಮಕ್ಕಳು 5000 ರೂ. ನೀಡಿದ್ದಾರೆ.
Latest Videos

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
