‘ಚಿನ್ನಾರಿಮುತ್ತ’ನಿಗೆ 31 ವರ್ಷ, ನೆನಪಿನ ಬುತ್ತಿ ತೆರೆದಿಟ್ಟ ವಿಜಯ್ ರಾಘವೇಂದ್ರ
ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು ಎನಿಸಿಕೊಂಡಿರುವ ‘ಚಿನ್ನಾರಿ ಮುತ್ತ’ ಬಿಡುಗಡೆ ಆಗಿ 31 ವರ್ಷಗಳಾಗಿವೆ. ಸಿನಿಮಾದಲ್ಲಿ ಬಾಲನಟನಾಗಿ ನಟಿಸಿದ್ದ ವಿಜಯ್ ರಾಘವೇಂದ್ರ, ಆ ಸಿನಿಮಾದ ಕೆಲ ಸವಿನೆನಪುಗಳನ್ನು ಹಂಚಿಕೊಂಡಿದ್ದಾರೆ.
ವಿಜಯ್ ರಾಘವೇಂದ್ರ ಬಾಲನಟನಾಗಿ ನಟಿಸಿ, ಟಿಎಸ್ ನಾಗಾಭರಣ ನಿರ್ದೇಶನ ಮಾಡಿದ್ದ ‘ಚಿನ್ನಾರಿಮುತ್ತ’ ಸಿನಿಮಾ ಬಿಡುಗಡೆ ಆಗಿ 31 ವರ್ಷಗಳಾಗಿವೆ. ರಾಷ್ಟ್ರಪ್ರಶಸ್ತಿ ಸೇರಿದಂತೆ ಹಲವು ಅತ್ಯುತ್ತಮ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದ ‘ಚಿನ್ನಾರಿಮುತ್ತ’ ಕನ್ನಡ ಚಿತ್ರರಂಗದ ಕಲ್ಟ್ ಸಿನಿಮಾಗಳಲ್ಲಿ ಒಂದು. ಆ ಸಿನಿಮಾದ ಚಿತ್ರೀಕರಣದ ಅನುಭವ, ಸಿನಿಮಾದಿಂದ ಧಕ್ಕಿದ ಜನಪ್ರಿಯತೆ, ಸಿನಿಮಾಕ್ಕೆ ಧಕ್ಕಿದ ಯಶಸ್ಸು ಇನ್ನಿತರೆ ವಿಷಯಗಳ ಬಗ್ಗೆ ನಟ ವಿಜಯ್ ರಾಘವೇಂದ್ರ ನೆನಪು ಮಾಡಿಕೊಂಡಿದ್ದಾರೆ. ಅಂದಹಾಗೆ ಈಗ ಟಿಎಸ್ ನಾಗಾಭರಣ ಪತ್ನಿ, ‘ಜೀನಿಯಸ್ ಮುತ್ತು’ ಎಂಬ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಸಹ ಮಕ್ಕಳ ಸಿನಿಮಾನೆ ಆಗಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 29, 2024 10:52 PM
Follow Us
Latest Videos
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ

