ಟ್ರೆಡಿಷನಲ್ ಧಿರಿಸಿನಲ್ಲಿ ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ ಚಿರಂಜೀವಿ ಹಾಗೂ ರಾಮ್ ಚರಣ್

Edited By:

Updated on: Jan 22, 2024 | 11:26 AM

ಐಷಾರಾಮಿ ಕಾರಲ್ಲಿ ಬಂದ ರಾಮ್ ಚರಣ್-ಚಿರಂಜೀವಿ ನಂತರ ಪ್ರೈವೆಟ್​ ಜೆಟ್​ನಲ್ಲಿ ಅಯೋಧ್ಯೆಯತ್ತ ಮುಖ ಮಾಡಿದರು. ಈ ವೇಳೆ ಇವರು ಸಾಂಪ್ರದಾಯಿಕ ಬಟ್ಟೆಯಲ್ಲಿ ಕಾಣಿಸಿಕೊಂಡರು.

ಅಯೋಧ್ಯೆಯ ರಾಮ ಮಂದಿರದಲ್ಲಿ (Rama Mandir) ಇಂದು (ಜನವರಿ 22) ರಾಮ​ಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಅನೇಕ ಸೆಲೆಬ್ರಿಟಿಗಳು ಅಯೋಧ್ಯೆಗೆ ತೆರಳಿದ್ದಾರೆ. ಮುಂಜಾನೆಯೇ ಚಿರಂಜೀವಿ ಹಾಗೂ ರಾಮ್ ಚರಣ್ ಫ್ಯಾಮಿಲಿ ಸಮೇತ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಐಷಾರಾಮಿ ಕಾರಲ್ಲಿ ಬಂದ ಇವರು ನಂತರ ಪ್ರೈವೆಟ್​ ಜೆಟ್​ನಲ್ಲಿ ಅಯೋಧ್ಯೆಯತ್ತ ಮುಖ ಮಾಡಿದರು. ಈ ವೇಳೆ ಇವರು ಸಾಂಪ್ರದಾಯಿಕ ಬಟ್ಟೆಯಲ್ಲಿ ಕಾಣಿಸಿಕೊಂಡರು. ಈ ವಿಡಿಯೋ ವೈರಲ್ ಆಗಿದೆ. ಐತಿಹಾಸಿಕ ಕ್ಷಣವನ್ನು ತುಂಬಿಕೊಳ್ಳುವ ಅವಕಾಶ ಇವರಿಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jan 22, 2024 10:03 AM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More