AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ರಮೇಶ್ ಬಿ. ಜವಳಗೇರಾ
|

Updated on:Dec 25, 2025 | 3:48 PM

Share

ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್​ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.

ಚಿತ್ರದುರ್ಗ, (ಡಿಸೆಂಬರ್ 25): ಜಿಲ್ಲೆಯ ಹಿರಿಯೂರು (Hiriyuru) ಬಳಿ ಸಂಭವಿಸಿದ ಭೀಕರ ಬಸ್ ಅಗ್ನಿ ದುರಂತದಲ್ಲಿ ಹಲವು ಸಾವು ನೋವು ಸಂಭವಿಸಿವೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟ್ಟಿದ್ದ ಸೀಬರ್ಡ್​ ಬಸ್ ಗೆ ಲಾರಿ ಬಂದು ಗುದ್ದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬಸ್​​​ ಸುಟ್ಟು ಕರಕಲಾಗಿದೆ. ದುರಂತದಲ್ಲಿ ಈವರೆಗೂ ಐವರ ಮೃತದೇಹಗಳು ಪತ್ತೆಯಾಗಿದ್ದು, ಕೆಲವರು ದುರಂತ ಗಾಯಗೊಂಡಿದ್ದಾರೆ. ಆದ್ರೆ, ಒಟ್ಟು ಎಷ್ಟು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನುವ ನಿಖರ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸ್, ಸೋಕೋ ತಂಡ ಪರಿಶೀಲನೆ ನಡೆಸಿದೆ. ಇನ್ನು ಈ ದುರಂತದಿಂದ ಹಲವು ಗ್ರೇಟ್ ಎಸ್ಕೇಪ್ ಆಗಿದ್ದು, ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕವಾಗಿದೆ. ಹಾಗಾದ್ರೆ, ಯಾರೆಲ್ಲಾ ಹೇಗೆ ಜೀವ ಉಳಿಸಿಕೊಂಡಿದ್ದಾರೆ ಎನ್ನುವುದನ್ನು ನೋಡಿ.

ಇದನ್ನೂ ಓದಿ: ಮತ್ತೊಂದು ಘನಘೋರ ದುರಂತ: ಚಿತ್ರದುರ್ಗ ಹೆದ್ದಾರಿಯಲ್ಲಿ ಹೊತ್ತಿ ಉರಿದ ಖಾಸಗಿ ಬಸ್​​​​, 9ಕ್ಕೂ ಹೆಚ್ಚು ಜನ ಸಜೀವ ದಹನ

Published on: Dec 25, 2025 03:26 PM