ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರನವರ ಮತ್ತೊಂದು ವಿಡಿಯೋ ವೈರಲ್, ಆಗಿದ್ದೇನು?

ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿ ಹೊಡೆಯಿರಿ ಎಂದು ಕಾಂಗ್ರೆಸ್ ಶಾಸಕ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರನವರ ಮತ್ತೊಂದು  ವಿಡಿಯೋ ವೈರಲ್, ಆಗಿದ್ದೇನು?
| Updated By: ರಮೇಶ್ ಬಿ. ಜವಳಗೇರಾ

Updated on: Aug 06, 2023 | 2:30 PM

ಚಿತ್ರದುರ್ಗ, (ಆಗಸ್ಟ್ 06): ವಿದ್ಯಾರ್ಥಿನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್‍ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಥಳಿಸುವಂತೆ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದ್ದ ವಿಡಿಯೋ ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳಿಗೆ ಈ ರೀತಿ ಪ್ರಚೋದನೆ ನೀಡಿವುದು ತಪ್ಪು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ರೂಂಗೆ ಹಾಕಿ ವಾರ್ಡನ್​ಗೆ ಬಾರಿಸಿ ಎಂದಿದ್ದ ಶಾಸಕ ವೀರೇಂದ್ರ ಪಪ್ಪಿ ವಿಡಿಯೋ ವೈರಲ್

ಹಿರೇಗುಂಟನೂರಿನಲ್ಲಿ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಕೆ.ಸಿ.ವಿರೇಂದ್ರ ಪಪ್ಪಿ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಮದ್ಯ ಮಾರಾಟ ಮಾಡುವವರ ಮನೆಗೆ ಬೆಂಕಿ ಹಾಕ್ತೇವೆ ಎಂದು ಮಹಿಳೆಯರು ಹೇಳಿದ್ದಾರೆ. ಇದಕ್ಕೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಪ್ರತಿಕ್ರಿಯಿಸಿ, ನೀನು ಬೆಂಕಿ ಇಡಮ್ಮ ನಾನಿದ್ದೇನೆ, ಯಾಕೆ ಯೋಚನೆ ಮಾಡ್ತೀಯಾ ಎಂದಿದ್ದಾರೆ. ಇದೀಗ ಈ ವಿಡಿಯೋ ಸಹ ಫುಲ್ ವೈರಲ್ ಆಗಿದೆ.

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ