AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹ

ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹ

ಮಾಲಾಶ್ರೀ ಅಂಚನ್​
|

Updated on: Sep 15, 2025 | 2:39 PM

Share

ಚಿತ್ರದುರ್ಗದಲ್ಲಿ 18 ದಿನಗಳ ಕಾಲ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಬರೋಬ್ಬರಿ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಹಿಂದೂ ಮಹಾಗಣಪತಿ ಸಮಿತಿಯಿಂದ ನಡೆದ ಈ ಕಾಣಿಕೆ ಎಣಿಕೆಯಲ್ಲಿ ಒಟ್ಟು 15 ಲಕ್ಷ ರೂ. ಹಣ ಸಂಗ್ರಹವಾಗಿದ್ದು, ಅದರಲ್ಲಿ 12.50 ಲಕ್ಷ ರೂ. ನೋಟುಗಳು ಹಾಗೂ 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

ಚಿತ್ರದುರ್ಗ, ಸೆಪ್ಟೆಂಬರ್ 15: ಚಿತ್ರದುರ್ಗದಲ್ಲಿ ಮೊನ್ನೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಆಶ್ರಯದಲ್ಲಿ ನಡೆದ ಹಿಂದೂ ಮಹಾಗಣಪತಿ (Hindu Maha Ganapati) ಉತ್ಸವದಲ್ಲಿ ಭಕ್ತರಿಂದ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. 18 ದಿನಗಳ ಕಾಲ ನಡೆದ ಈ ಮಹಾಗಣಪತಿ ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಇದೀಗ ಹಿಂದೂ ಮಹಾಗಣಪತಿ ಸಮಿತಿಯಿಂದ ಈ ಗಣೇಶೋತ್ಸವದಲ್ಲಿ ಸಂಗ್ರಹವಾದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ  ಮಾಡಲಾಗಿದ್ದು, ಅದರಲ್ಲಿ 12.50 ಲಕ್ಷ ರೂ. ನೋಟುಗಳು ಹಾಗೂ 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More