AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Mar 15, 2026 | 9:18 PM

Share

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿದ್ದ ಇವರಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

Follow Us