ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

Edited By:

Updated on: Mar 15, 2026 | 9:18 PM

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಮದುವೆಗೆ ಹೋಗುತ್ತಿದ್ದ ಇವರಿದ್ದ ಕಾರು, ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us