ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್‌ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ
ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್‌ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ

ಬೆಳಗಾವಿಯಲ್ಲಿ ಪ್ರಚಾರ ವೇಳೆ ಕ್ರೈಸ್ತ ಬಾಂಧವರಿಂದ ಸತೀಶ್‌ ಜಾರಕಿಹೊಳಿ ಗೆಲುವಿಗೆ ಪ್ರಾರ್ಥನೆ

Updated on: Apr 12, 2021 | 4:11 PM

ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಬೆಳಗಾವಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಕೂಡಾ ಪ್ರಚಾರ ಮಾಡುತ್ತಿದ್ದಾರೆ.. ಈ ಸಂದರ್ಭದಲ್ಲಿ ಕ್ರೈಸ್ತ ಸಮುದಾಯದವರು ಸತೀಶ್‌ ಜಾರಕಿಹೊಳಿ ಗೆಲುವಿಗಾಗಿ ಪ್ರಾರ್ಥನೆ ಮಾಡಿದರು...

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More