AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಪಿಸ್ತೂಲ್ ಹಿಡಿದು ವಿಡಿಯೋ: ಹವಾ ಮೆಂಟೇನ್ ಮಾಡಲು ಹೋಗಿ ಪೊಲೀಸರಿಗೆ ತಗ್ಲಾಕೊಂಡ ಯುವಕರು

ನಗರದಲ್ಲಿ ಪಿಸ್ತೂಲ್ ಹಿಡಿದು ಇಬ್ಬರು ಯುವಕರ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ವೇಳೆ ಅದು ನಕಲಿ ಪಿಸ್ತೂಲ್​ ಎಂಬುದು ಬೆಳಕಿಗೆ ಬಂದಿದೆ.

ಮಂಜುನಾಥ ಕೆಬಿ
| Edited By: |

Updated on: Jun 30, 2023 | 12:49 PM

Share

ಹಾಸನ: ನಗರದಲ್ಲಿ ಪಿಸ್ತೂಲ್(Gun) ಹಿಡಿದು ಇಬ್ಬರು ಯುವಕರ ಓಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೈಯಲ್ಲಿ ಪಿಸ್ತೂಲ್ ಹಿಡಿದು ಸಿನಿಮೀಯ ರೀತಿಯಲ್ಲಿ ರಸ್ತೆಯಲ್ಲಿ ಸಂಚಾರ ಮಾಡಿದ್ದರು. ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಕೂಡ ಮಾಡಿದ್ದರು. ಈ ರೀತಿ ಪಿಸ್ತೂಲ್ ಹಿಡಿದು ಓಡಾಡಿದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವೃ ಟೀಕೆಯಾಗಿದ್ದು, ವಿಡಿಯೋ ವೈರಲ್​ ಆಗುತ್ತಿದ್ದಂತೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಇದು ನಕಲಿ ಪಿಸ್ತೂಲ್​ ಎಂಬುದು ಗೊತ್ತಾಗಿದೆ. ಆದರೂ ಸಾರ್ವಜನಿಕ ಸ್ಥಳದಲ್ಲಿ ದುರ್ವರ್ತನೆ ಆರೋಪದಲ್ಲಿ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಆಂಜನೇಯನ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನ ಕೊಟ್ಟ ವಾನರ!
ಅಜಿತ್ ಪವಾರ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಸಂತಾಪ
ಅಜಿತ್ ಪವಾರ್ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಸಂತಾಪ
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ