ಗದಗ ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಸದಸ್ಯರು

Edited By: Rakesh Nayak Manchi

Updated on: Oct 12, 2023 | 12:27 PM

ಗದಗ ನಗರಸಭೆ ಕಚೇರಿಯಲ್ಲೇ ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ ಪತಿ ಶಶಿಧರ ನಡುವೆ ಜಗಳ ನಡೆದಿದೆ. ಶಶಿಧರ ಎಂಬುವರು ಸಚಿವ ಎಚ್ ಕೆ ಪಾಟೀಲ್​ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಆರೋಪ ಹಿನ್ನೆಲೆ ಇಬ್ಬರ ನಡುವೆ ಜಗಳ ನಡೆದಿದೆ.

ಗದಗ, ಅ.12: ನಗರಸಭೆ (Gadag city municipal council) ಆಯುಕ್ತರ ಕಚೇರಿಯಲ್ಲೇ ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ ಪತಿ ಶಶಿಧರ ನಡುವೆ ಜಗಳ ನಡೆದಿದೆ. ಶಶಿಧರ ಎಂಬುವರು ಸಚಿವ ಎಚ್ ಕೆ ಪಾಟೀಲ್​ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಆರೋಪ ಹಿನ್ನೆಲೆ ಇಬ್ಬರ ನಡುವೆ ಜಗಳ ನಡೆದಿದೆ. ಕಿತ್ತಾಟದ ವೇಳೆ ಅಲ್ಲೇ ಇದ್ದ ಅಧಿಕಾರಿಗಳು ಇಬ್ಬರನ್ನು ಸಮಾಧಾನ ಮಾಡಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us