Mekedatu Padayatra: ಮೇಕೆದಾಟು ಪಾದಯಾತ್ರೆಗೆ ಓರಿಯಾನ್ ಮಾಲ್​​ನಲ್ಲಿ ಶೂ ಖರೀದಿಸಿದ ಸಿದ್ದರಾಮಯ್ಯ

ಸಾಧು ಶ್ರೀನಾಥ್​

Updated on: Jan 06, 2022 | 9:39 AM

Mekedatu Padayatra: ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ನಿಂದ ಪಾದಯಾತ್ರೆ ಹಿನ್ನೆಲೆ ಸಿದ್ದರಾಮಯ್ಯ ಪಾದಯಾತ್ರೆ ತಯಾರಿ. ಓರಿಯಾನ್ ಮಾಲ್ ನಲ್ಲಿ ಶೂ ಖರೀದಿಸಿದ ಸಿದ್ದರಾಮಯ್ಯ. ಪಾದಯಾತ್ರೆಗೆ ಬೇಕಾದ ಎರಡು ಜೊತೆ ಶೂ ಖರೀದಿಸಿದ ಸಿದ್ದರಾಮಯ್ಯ

ಎಷ್ಟಮ್ಮಾ ಈ ಶೂ? ಮೇಕೆದಾಟು ಪಾದಯಾತ್ರೆಗೆ ಸಿದ್ದರಾಮಯ್ಯ ಭರ್ಜರಿ ತಯಾರಿ! ಓರಿಯಾನ್ ಮಾಲ್​​ನಲ್ಲಿ ಶೂ ಖರೀದಿ
ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ನಿಂದ ಪಾದಯಾತ್ರೆ ಹಿನ್ನೆಲೆ ಸಿದ್ದರಾಮಯ್ಯ ಪಾದಯಾತ್ರೆ ತಯಾರಿ. ಓರಿಯಾನ್ ಮಾಲ್ ನಲ್ಲಿ ಶೂ ಖರೀದಿಸಿದ ಸಿದ್ದರಾಮಯ್ಯ. ಪಾದಯಾತ್ರೆಗೆ ಬೇಕಾದ ಎರಡು ಜೊತೆ ಶೂ ಖರೀದಿಸಿದ ಸಿದ್ದರಾಮಯ್ಯ

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​​ನಿಂದ ಪಾದಯಾತ್ರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ.. ಪಕ್ಷಭೇದ ಮರೆತು ಜ.9ರಿಂದ ಪಾದಯಾತ್ರೆಗೆ ಸಿದ್ಧತೆ. ಹೀಗಿರುವಾಗ ಸರ್ಕಾರ, ಕೆಲ ಪಕ್ಷದವರಿಗೆ ಸಹಿಸಲಾಗುತ್ತಿಲ್ಲ. ಹೇಗಾದರೂ ಮಾಡಿ ಪಾದಯಾತ್ರೆ ನಿಲ್ಲಿಸಬೇಕೆಂದು ಕುತಂತ್ರ. ರಾಜ್ಯದಲ್ಲಿ ಸರ್ಕಾರ ವೀಕೆಂಡ್​ ಕರ್ಫ್ಯೂ ಜಾರಿ ಮಾಡಿದ್ದಾರೆ. ಬೇರೆ ದಿನಗಳಲ್ಲಿ ಕೆಲವು ಬೇರೆ ನಿರ್ಬಂಧ ವಿಧಿಸಿದ್ದಾರೆ. ಸಭೆ ಸಮಾರಂಭ ಮಾಡದಂತೆ ನಿರ್ಬಂಧ ವಿಧಿಸಿದ್ದಾರೆ.

ಇದನ್ನೂ ಓದಿ:
ಕೊರೊನಾ ಕೇಕೆ! ಇಂದಿನಿಂದ 15 ದಿನ ಶಾಲೆ-ಕಾಲೇಜು ಬಂದ್: ಖಾಸಗಿ ಶಾಲಾ ಒಕ್ಕೂಟ ಕಿಡಿ, ಪಾಳಿ ಪದ್ದತಿಯಲ್ಲಿ ಶಾಲೆ ನಡೆಸಲು ಮನವಿ

ಇದನ್ನೂ ಓದಿ:
Vaikuntha Ekadashi 2022: ವೈಕುಂಠ ಏಕಾದಶಿ ಜ.13, ಮುಕ್ಕೋಟಿ ದ್ವಾದಶಿ ಜ. 14 ರಂದು, ಏನಿದರ ಆಚಾರ-ವಿಚಾರ ತಿಳಿಯೋಣ

Published on: Jan 06, 2022 07:26 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು