ವಸತಿ ಶಾಲೆಯ ಮಕ್ಕಳ ಜೊತೆ ಭೋಜನ ಸವಿದ ಸಿಎಂ ಬೊಮ್ಮಾಯಿ, ಆರ್.ಅಶೋಕ್
ವಸತಿ ಶಾಲೆಯ ಮಕ್ಕಳ ಜೊತೆ ಸಿಎಂ ಬಸವರಾಜ ಬೊಮ್ಮಯಿ, ಕಂದಾಯ ಸಚಿವ ಆರ್ ಅಶೋಕ್ ಊಟ ಮಾಡಿದರು.
ಹಾವೇರಿ: ಜಿಲ್ಲೆಯ ಶಿಗ್ಗಾಂವ ತಾಲುಕಿನ ಬಾಡ ಗ್ರಾಮದ ರಾಣಿಚೆನ್ನಮ್ಮ ವಸತಿ ಶಾಲೆಯ ಮಕ್ಕಳೊಂದಿಗೆ
ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್ ಅಶೋಕ್ ಊಟ ಸವಿದ್ರು. ಇನ್ನು ಸಿಎಂ ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾಕಾರ್ಯ ನಿರ್ವಾವಕ ಅಧಿಕಾರಿಗಳು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಊಟ ಸವಿದ್ರು. ಇನ್ನು ಸಿಎಂ ಬೊಮ್ಮಾಯಿ
ಜೊಳದ ರೊಟ್ಟಿ, ಚಪಾತಿ, ಗೋದಿ ಹುಗ್ಗಿ ಮುಳಗಾಯಿ ಪಲ್ಯ,ಹೆಸರುಕಾಳ ಪಲ್ಯ ಬಜ್ಜಿ, ಅನ್ನ ಸಾಂಬಾರ್ ಸವಿದ್ರು.
Published on: Dec 18, 2022 07:42 AM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

