Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ‌

ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು.

Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ‌
| Updated By: ಆಯೇಷಾ ಬಾನು

Updated on:Oct 27, 2022 | 3:22 PM

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್​ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Published On - 3:22 pm, Thu, 27 October 22

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್