Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ
ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on: Oct 27, 2022 03:22 PM
Latest Videos

ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್ಲಿಸ್ಟ್ !

ಇನ್ಮುಂದೆ KSRTC ಬಸ್ ಟ್ರ್ಯಾಕ್ ಮಾಡಬಹುದು: ಹೇಗೆ? ವಿಡಿಯೋ ನೋಡಿ

ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ

ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
