Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ
ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು.
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published on: Oct 27, 2022 03:22 PM
Follow Us
Latest Videos
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ

