ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
Published On - 3:22 pm, Thu, 27 October 22