Karnataka Assembly Polls: ಕೊಲೆ ಆರೋಪಿ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೀರಸ ಪ್ರತಿಕ್ರಿಯೆ

ಎಫ್ ಐ ಆರ್ ಆದಾಕ್ಷಣ ಯಾರೂ ಆಪರಾಧಿಗಳಾಗಲ್ಲ, ಪ್ರತಿಭಟನೆ ನಡೆಸುವಾಗ ಅನೇಕ ಜನರ ಮೇಲೆ ಎಫ್ ಐಆರ್ ಆಗುತ್ತದೆ, ಅವರನ್ನು ಆಪರಾಧಿಗಳೆಂದು ಪರಿಗಣಿಸಲಾಗದು ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ!

Karnataka Assembly Polls: ಕೊಲೆ ಆರೋಪಿ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೀರಸ ಪ್ರತಿಕ್ರಿಯೆ
|

Updated on: Apr 06, 2023 | 2:23 PM

ಹುಬ್ಬಳ್ಳಿ: ಕಾಂಗ್ರೆಸ್ ಧಾರವಾಡ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಕೊಲೆ ಆರೋಪದಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿರುವ ವಿನಯ್ ಕುಲಕರ್ಣಿಗೆ (Vinay Kulkarni) ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಂದ ತೀಕ್ಷ್ಣ ಪ್ರತಿಕ್ರಿಯೆ ಬರಲಿಲ್ಲ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬೊಮ್ಮಾಯಿ, ಅದು ಕಾಂಗ್ರೆಸ್ ಪಕ್ಷದ (Congress Party) ನಿರ್ಧಾರ, ವೋಟು ಹಾಕುವುದೋ ಬೇಡವೋ ಅಂತ ಜನ ತೀರ್ಮಾನಿಸುತ್ತಾರೆ ಎಂದು ನೀರಸವಾಗಿ ಹೇಳಿದರು. ಅವರು ಅಳೆದು ತೂಗಿ ಪ್ರತಿಕ್ರಿಯಿಸಿರುವುದನ್ನು ಕೇಳುತ್ತಿದ್ದರೆ ಬಿಜೆಪಿಯಲ್ಲೂ ಆರೋಪ ಹೊತ್ತ ಅಬ್ಯರ್ಥಿಗಳಿಗೆ ಟಿಕೆಟ್ ಶಿಫಾರಸ್ಸು ಮಾಡುವ ಹಾಗಿದೆ. ಬೊಮ್ಮಾಯಿಯವರ ಮುಂದಿನ ಮಾತು ಅದರ ಸೂಚನೆ ನೀಡುತ್ತದೆ. ಎಫ್ ಐ ಆರ್ ಆದಾಕ್ಷಣ ಯಾರೂ ಆಪರಾಧಿಗಳಾಗಲ್ಲ, ಪ್ರತಿಭಟನೆ ನಡೆಸುವಾಗ ಅನೇಕ ಜನರ ಮೇಲೆ ಎಫ್ ಐಆರ್ ಆಗುತ್ತದೆ, ಅವರನ್ನು ಆಪರಾಧಿಗಳೆಂದು ಪರಿಗಣಿಸಲಾಗದು ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್