ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹರಿಹಾಯ್ದರು ಹಾಲಿ ಮುಖ್ಯಮಂತ್ರಿ ಬೊಮ್ಮಾಯಿ!
ಬೆಂಗಳೂರಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತಾಡುವಾಗ ಬೊಮ್ಮಾಯಿ ಪತ್ರಕರ್ತರು ಸಿದ್ದರಾಮಯ್ಯ ಹೇಳಿರುವುದನ್ನು ಪ್ರಸ್ತಾಪಿಸಿದಾಗ ವಿಪರೀತ ಸಿಡಿಮಿಡಿಗೊಂಡು, ‘ಅವನು ಹೇಳಿದ್ದು ವೇದವಾಕ್ಯವಲ್ಲ’ ಎಂದರು.
ಬೆಂಗಳೂರು: ಸಿದ್ದರಾಮಯ್ಯನವರು (Siddaramaiah) ಸರ್ಕಾರ ಮತ್ತು ತಮ್ಮ ಬಗ್ಗೆ ಮಾಡಿದ ಕಾಮೆಂಟ್ ಗೆ ಪ್ರತಿಕ್ರಿಯಿಸುವ ಭರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿರೋಧ ಪಕ್ಷದ ನಾಯಕನ ವಿರುದ್ಧ ಏಕವಚನದಲ್ಲೇ ಹರಿಹಾಯ್ದರು. ಬೆಂಗಳೂರಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತಾಡುವಾಗ ಬೊಮ್ಮಾಯಿ ಪತ್ರಕರ್ತರು ಸಿದ್ದರಾಮಯ್ಯ ಹೇಳಿರುವುದನ್ನು ಪ್ರಸ್ತಾಪಿಸಿದಾಗ ವಿಪರೀತ ಸಿಡಿಮಿಡಿಗೊಂಡು, ‘ಅವನು ಹೇಳಿದ್ದು ವೇದವಾಕ್ಯವಲ್ಲ’ ಎಂದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

