ಮಳೆಯಿಂದ ಹಾಳಾಗಿರುವ ಇನ್ಫ್ರಾಸ್ಟ್ರಕ್ಚರ್ ದುರಸ್ತಿಗೆ ಮುಖ್ಯಮಂತ್ರಿ ಬೊಮ್ಮಾಯಿ 500 ಕೋಟಿ ರೂ. ಪರಿಹಾರ ಘೋಷಿಸಿದರು
ಇದು ಮೊದಲ ಹಂತದ ಪರಿಹಾರ ನಿಧಿಯಾಗಿದ್ದು ಆಗಸ್ಟ್ ತಿಂಗಳಲ್ಲಿ ಪುನಃ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಉಡುಪಿ: ಮಳೆ ಕರ್ನಾಟಕದಲ್ಲಿ ಕೋಲಾಹಲ ಸೃಷ್ಟಿಸಿದೆ. ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಪ್ರವಾಸ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬುಧವಾರ ಉಡುಪಿಯಲ್ಲಿ (Udupi) ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಮಳೆಯಿಂದ ಆಗಿರುವ ಹಾನಿ ಅದರಲ್ಲೂ ವಿಶೇಷವಾಗಿ ಇನ್ಫ್ರಾಸ್ಟ್ರಕ್ಚರ್ (infrastructure) ಸರಿಪಡಿಸಲು ಕೂಡಲೇ 500 ಕೋಟಿ ರೂ. ಬಿಡುಗಡೆ ಮಾಡುವ ಘೋಷಣೆ ಮಾಡಿದರು. ಇದು ಮೊದಲ ಹಂತದ ಪರಿಹಾರ ನಿಧಿಯಾಗಿದ್ದು ಆಗಸ್ಟ್ ತಿಂಗಳಲ್ಲಿ ಪುನಃ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದರು.
ಇದನ್ನೂ ಓದಿ: Oppo: ವಿವೋ ನಂತರ ಇದೀಗ ಚೀನಾ ಮೂಲದ ಒಪ್ಪೋ ಮೇಲೆ 4389 ಕೋಟಿ ರೂಪಾಯಿ ತೆರಿಗೆ ವಂಚನೆ ಆರೋಪ
Follow Us
Latest Videos
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!

