AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್

[lazy-load-videos-and-sticky-control id=”https://youtu.be/D7JyHb1y9eM”] ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ […]

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಸಾಧು ಶ್ರೀನಾಥ್​
|

Updated on:Jul 17, 2020 | 4:21 PM

Share

[lazy-load-videos-and-sticky-control id=”https://youtu.be/D7JyHb1y9eM”]

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂಬ ಖಡಕ್ ವಾರ್ನಿಂಗನ್ನು ನೋಡಲ್ ಅಧಿಕಾರಿಗಳಿಗೆ ನೀಡಿದ್ದಾರೆ. ಹಾಗೆಯೇ ನಿಮ್ಮ ನಿಮ್ಮ ವಲಯದಲ್ಲಿನ ಸೋಂಕಿತರರಿಗೆ ನಿಮ್ಮ ವಲಯದಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಸೂಚನೆಯನ್ನು ಸಹ ನೀಡಿದ್ದಾರೆ.

Published On - 1:25 pm, Fri, 17 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ