AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್

[lazy-load-videos-and-sticky-control id=”https://youtu.be/D7JyHb1y9eM”] ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ […]

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 17, 2020 | 4:21 PM

Share

[lazy-load-videos-and-sticky-control id=”https://youtu.be/D7JyHb1y9eM”]

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂಬ ಖಡಕ್ ವಾರ್ನಿಂಗನ್ನು ನೋಡಲ್ ಅಧಿಕಾರಿಗಳಿಗೆ ನೀಡಿದ್ದಾರೆ. ಹಾಗೆಯೇ ನಿಮ್ಮ ನಿಮ್ಮ ವಲಯದಲ್ಲಿನ ಸೋಂಕಿತರರಿಗೆ ನಿಮ್ಮ ವಲಯದಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಸೂಚನೆಯನ್ನು ಸಹ ನೀಡಿದ್ದಾರೆ.

Published On - 1:25 pm, Fri, 17 July 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ