AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್

[lazy-load-videos-and-sticky-control id=”https://youtu.be/D7JyHb1y9eM”] ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ […]

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಸಾಧು ಶ್ರೀನಾಥ್​
|

Updated on:Jul 17, 2020 | 4:21 PM

Share

[lazy-load-videos-and-sticky-control id=”https://youtu.be/D7JyHb1y9eM”]

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂಬ ಖಡಕ್ ವಾರ್ನಿಂಗನ್ನು ನೋಡಲ್ ಅಧಿಕಾರಿಗಳಿಗೆ ನೀಡಿದ್ದಾರೆ. ಹಾಗೆಯೇ ನಿಮ್ಮ ನಿಮ್ಮ ವಲಯದಲ್ಲಿನ ಸೋಂಕಿತರರಿಗೆ ನಿಮ್ಮ ವಲಯದಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಸೂಚನೆಯನ್ನು ಸಹ ನೀಡಿದ್ದಾರೆ.

Published On - 1:25 pm, Fri, 17 July 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್