AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್

[lazy-load-videos-and-sticky-control id=”schF3_vCTTg”] ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊರೊನಾ ಟೆಸ್ಟ್ ಮಾಡಿಸಿದ್ದರು. ಅವರ ಟೆಸ್ಟ್ ವರದಿ ಕೈ ಸೇರಿದ್ದು, ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹಾಗೂ ಯಡಿಯೂರಪ್ಪರ ಮಗ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರಿ ಪದ್ಮಾವತಿ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿಎಂ ಪುತ್ರಿಗೆ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ಹೀಗಾಗಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೂ ಸಿಎಂ ಯಡಿಯೂರಪ್ಪನವರಿಗೂ […]

ಸಿಎಂ ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
ಆಯೇಷಾ ಬಾನು
| Edited By: |

Updated on:Aug 03, 2020 | 10:49 AM

Share

[lazy-load-videos-and-sticky-control id=”schF3_vCTTg”]

ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕುಟುಂಬಸ್ಥರು ಕೊರೊನಾ ಟೆಸ್ಟ್ ಮಾಡಿಸಿದ್ದರು. ಅವರ ಟೆಸ್ಟ್ ವರದಿ ಕೈ ಸೇರಿದ್ದು, ಯಡಿಯೂರಪ್ಪ ಪುತ್ರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹಾಗೂ ಯಡಿಯೂರಪ್ಪರ ಮಗ ವಿಜಯೇಂದ್ರ ಅವರ ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿದೆ.

ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಸಿಎಂ ಪುತ್ರಿ ಪದ್ಮಾವತಿ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಿಎಂ ಪುತ್ರಿಗೆ ಸೋಂಕಿನ ಯಾವುದೇ ಗುಣಲಕ್ಷಣಗಳಿಲ್ಲ. ಹೀಗಾಗಿ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹಾಗೂ ಸಿಎಂ ಯಡಿಯೂರಪ್ಪನವರಿಗೂ ಯಾವುದೇ ಗುಣಲಕ್ಷಣ ಕಂಡು ಬಂದಿರಲಿಲ್ಲ.

Published On - 8:39 am, Mon, 3 August 20

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ