ಕೊರೊನಾ ರಿಪೋರ್ಟ್​ ನೆಗಟಿವ್​ ಆಸ್ಪತ್ರೆಯಿಂದ ಸಿಎಂ ಬಿ.ಎಸ್​.ಯಡಿಯೂರಪ್ಪ ಡಿಸ್ಚಾರ್ಜ್
ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ರಿಪೋರ್ಟ್​ ನೆಗಟಿವ್​ ಆಸ್ಪತ್ರೆಯಿಂದ ಸಿಎಂ ಬಿ.ಎಸ್​.ಯಡಿಯೂರಪ್ಪ ಡಿಸ್ಚಾರ್ಜ್

ಸಾಧು ಶ್ರೀನಾಥ್​

Updated on: Apr 22, 2021 | 5:46 PM

ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ಸೋಂಕಿಗೆ ತುತ್ತಾಗಿದ್ದ ಸಿಎಂ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರ ಬರ್ತಿದ್ದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ್ರು. ಕೊರೊನಾ ಸೋಂಕಿಗೆ ತುತ್ತಾಗಿದ್ದ ಬಿ.ಎಸ್​.ಯಡಿಯೂರಪ್ಪ ಮತ್ತು ಮೊಮ್ಮಗಳು ಸೌಂದರ್ಯ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕೊರೊನಾ ಸೋಂಕಿಗೆ ತುತ್ತಾಗಿದ್ದ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಕೊರೊನಾದಿಂದ ಗುಣಮುಖರಾದ ಕಾರಣ ಯಡಿಯೂರಪ್ಪ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಜತೆಗೆ ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ ಕೂಡಾ ಸೋಂಕಿನಿಂದ ಚೇತರಿಸಿಕೊಂಡಿದ್ದು ಅವರನ್ನೂ ಡಿಸ್​ಚಾರ್ಜ್​ ಮಾಡಲಾಗಿದೆ. ಡಿಸ್​ಚಾರ್ಜ್​ ಮಾಡಿದ ನಂತರ ಬಿ.ಎಸ್.ಯಡಿಯೂರಪ್ಪ, ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ತೆರಳಿದ್ದಾರೆ.
(CM BS Yediyurappa discharged from Manipal hospital after he tests negative for Covid 19)

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು