ಮೆದಕಿನಾಳ ಗ್ರಾಮದಲ್ಲಿ ಖಡಕ್ ರೊಟ್ಟಿ ಖಾರ ತಿಂದು ಬುಸ್ಗುಟ್ಟಿದ  ಸಿಎಂ ಯಡಿಯೂರಪ್ಪ
ಮೆದಕಿನಾಳ ಗ್ರಾಮದಲ್ಲಿ ಖಡಕ್ ರೊಟ್ಟಿ ಖಾರ ತಿಂದು ಬುಸ್ಗುಟ್ಟಿದ ಸಿಎಂ ಯಡಿಯೂರಪ್ಪ

ಮೆದಕಿನಾಳ ಗ್ರಾಮದಲ್ಲಿ ಖಡಕ್ ರೊಟ್ಟಿ ಖಾರ ತಿಂದು ಬುಸ್ಗುಟ್ಟಿದ ಸಿಎಂ ಯಡಿಯೂರಪ್ಪ

ಸಾಧು ಶ್ರೀನಾಥ್​

Updated on: Apr 12, 2021 | 4:35 PM

ಏಪ್ರಿಲ್​ 17ರಂದು ಮಸ್ಕಿ ವಿಧಾನಸಭಾ ಕ್ಷೇತ್ರದ ಬೈಎಲೆಕ್ಷನ್. ರಾಯಚೂರು ಜಿಲ್ಲೆ ಮಸ್ಕಿ ಕ್ಷೇತ್ರದ ವ್ಯಾಪ್ತಿಯ ಮೆದಕಿನಾಳ ಗ್ರಾಮದಲ್ಲಿ ಊಟ ಮಾಡಿದ ಸಿಎಂ ಬಿಎಸ್​ವೈ. ಖಡಕ್ ರೊಟ್ಟಿ, ಹೊಳಿಗೆ, ಅನ್ನ ಸಾರು, ಹುಗ್ಗಿ ಊಟ ಸವಿದ ಸಿಎಂ ಬಿಎಸ್​ವೈ. ಇದೇ ವೇಳೆ ಮಾತನಾಡಿದ ಸಿಎಂ B.S.ಯಡಿಯೂರಪ್ಪ, ಪ್ರೀತಿಯಿಂದ ಬಡವರು ಮನೆಗೆ ಊಟಕ್ಕೆ ಕರೆಯುತ್ತಾರೆ. ಬಡವರ ಮನೆಯಲ್ಲಿ ಊಟ ಮಾಡಿದ್ದು ತೃಪ್ತಿ ತಂದಿದೆ ಎಂದರು.

Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು