ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ
ಸಿಎಂ ಬಿಎಸ್ವೈ ವಿರುದ್ಧ ಸಚಿವ ಈಶ್ವರಪ್ಪ ದೂರು ವಿಚಾರ ರಾಜ್ಯ ಸರ್ಕಾರ ವಜಾಗೆ ಸಿದ್ದರಾಮಯ್ಯ ಆಗ್ರಹ ಹಿನ್ನೆಲೆ Cm BSY ಪ್ರತಿಕ್ರಿಯೆ ನೀಡಿದ್ರು. ಈ ವಿಚಾರವಾಗಿ ಯಾವುದೇ ಟೀಕೆ ಮಾಡಲು ಹೋಗಲ್ಲ. ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ ಅಂತಾ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ರು.
Follow Us
Latest Videos
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ