ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ:  ಸಿಎಂ ಬಿ.ಎಸ್.ಯಡಿಯೂರಪ್ಪ
ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ

ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ: ಸಿಎಂ ಬಿ.ಎಸ್.ಯಡಿಯೂರಪ್ಪ

ಸಾಧು ಶ್ರೀನಾಥ್​

Updated on: Apr 05, 2021 | 5:06 PM

ಸಿಎಂ ಬಿಎಸ್‌ವೈ ವಿರುದ್ಧ ಸಚಿವ ಈಶ್ವರಪ್ಪ ದೂರು ವಿಚಾರ ರಾಜ್ಯ ಸರ್ಕಾರ ವಜಾಗೆ ಸಿದ್ದರಾಮಯ್ಯ ಆಗ್ರಹ ಹಿನ್ನೆಲೆ Cm BSY ಪ್ರತಿಕ್ರಿಯೆ ನೀಡಿದ್ರು. ಈ ವಿಚಾರವಾಗಿ ಯಾವುದೇ ಟೀಕೆ ಮಾಡಲು ಹೋಗಲ್ಲ. ನಾನು ಅಂದೂ ಮಾತಾಡಿಲ್ಲ, ಇಂದೂ ಮಾತನಾಡಲ್ಲ ಅಂತಾ ಬೆಂಗಳೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ರು.

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು