CM DCM Joint Press Conference: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಕುರಿತ ಚರ್ಚೆಗಳಿಗೆ ತೆರೆ ಎಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಡಿಕೆಶಿ ನಿವಾಸದಲ್ಲಿ ನಾಟಿಕೋಳಿ ಸಾರು, ಇಡ್ಲಿ ಸವಿದ ನಂತರ ಈ ಸಭೆ ನಡೆದಿದ್ದು, ಪಕ್ಷದ ಐಕ್ಯತೆಯನ್ನು ಎತ್ತಿಹಿಡಿಯಲಾಗಿದೆ. ಇಲ್ಲಿದೆ ಸಂಪೂರ್ಣ ವಿವರ.
ಬೆಂಗಳೂರು, ಡಿ.2: ಕರ್ನಾಟಕ ಕಾಂಗ್ರೆಸ್ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಮತ್ತೊಮ್ಮೆ ಜಂಟಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ, ನಾಟಿಕೋಳಿ ಸಾರು, ಬಿಸಿ ಬಿಸಿ ಇಡ್ಲಿ ಸವಿದ ನಂತರ ಇದೀಗ ಇಬ್ಬರು ಜತೆಯಾಗಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಇಲ್ಲಿದೆ ನೋಡಿ ಲೈವ್
Latest Videos
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ

