Cm Dcm Joint Pressmeet Live: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ
ಕರ್ನಾಟಕದಲ್ಲಿ ಸಿಎಂ ಸ್ಥಾನದ ಗುದ್ದಾಟದ ನಡುವೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ಮಹತ್ವದ ಸಭೆಯಲ್ಲಿ ಹಲವು ವಿಚಾರಗಳನ್ನು ಚರ್ಚಿಸಿದ ನಂತರ, ಇಬ್ಬರೂ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಬೆಳವಣಿಗೆಗಳಿಗೆ ನಾಂದಿ ಹಾಡುವ ನಿರೀಕ್ಷೆಯಿದೆ. ಇದರ ಲೈವ್ ವಿವರಗಳು ಇಲ್ಲಿವೆ.
ಬೆಂಗಳೂರು, ನ.29: ಕರ್ನಾಟಕದಲ್ಲಿ ಸಿಎಂ ಸ್ಥಾನದ ಗುದ್ದಾಟ ಜೋರಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಈ ವೇಳೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ. ಇದೀಗ ಈ ಮೀಟಿಂಗ್ ನಂತರ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ನಿವಾಸದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸುತ್ತಿದ್ದು, ಇದರ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
