ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

Edited By:

Updated on: Sep 04, 2026 | 7:25 PM

ಬರ ವೀಕ್ಷಣೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಗೆ ಆಗಮಿಸಿದ್ದು, ಈ ವೇಳೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಇದೇ ವೇಳೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಬಾಗಲಕೋಟೆ, (ಸೆಪ್ಟೆಂಬರ್ 04): ಬರ ವೀಕ್ಷಣೆ ಮಾಡಲು ಸಿಎಂ ಡಿಕೆ ಶಿವಕುಮಾರ್ ಅವರು ಬಾಗಲಕೋಟೆಗೆ ಆಗಮಿಸಿದ್ದು, ಈ ವೇಳೆ ಜಿಲ್ಲೆಯ ಹುನಗುಂದ ತಾಲೂಕಿನಲ್ಲಿರುವ ಕೂಡಲಸಂಗಮದ ಸಂಗಮನಾಥ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್‌ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಇದೇ ವೇಳೆ ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us