ಜಾತಿಗಣತಿ ಕಾರ್ಯ ವೇಳೆ ಇದುವರೆಗೂ ಮೂವರು ಶಿಕ್ಷಕರು ಸಾವು, ಪರಿಹಾರ ಘೋಷಿಸಿದ ಸಿಎಂ
ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು, (ಅಕ್ಟೋಬರ್ 07): ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ಸಮೀಕ್ಷೆ ಕಾರ್ಯ ಮುಗಿಸುವ ಭರವಸೆಯನ್ನು ಕೊಟ್ಟಿದ್ದಾರೆ. ಸಮೀಕ್ಷೆ ಮಾಡಲು ಹಿಂದೇಟು ಹಾಕಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇನ್ನು ಸಮೀಕ್ಷೆ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.
Latest Videos
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ

