ತೆಲಂಗಾಣ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ವಿಶೇಷ ವಿಮಾನದಲ್ಲಿ ಆಗಮಿಸಿದ ಸಿದ್ದರಾಮಯ್ಯ

ಲಭ್ಯವಿರುವ ಮಾಹಿತಿಯ ಪ್ರಕಾರ ಡಿಕೆ ಶಿವಕುಮಾರ್ ಮತ್ತು ತೆಲುಗು ಮಾತಾಡಬಲ್ಲ ರಾಜ್ಯದ ಕಾಂಗ್ರೆಸ್ ನಾಯಕರು ಸಹ ತೆಲಂಗಾಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂದಹಾಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಯಾವ ಭಾಷೆಯಲ್ಲಿ ಜನರನ್ನು ಸಂಬೋಧಿಸುತ್ತಾರೋ? ಅವರಿಗೆ ತೆಲುಗು ಭಾಷೆ ಬರುತ್ತಾ?

ತೆಲಂಗಾಣ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ವಿಶೇಷ ವಿಮಾನದಲ್ಲಿ ಆಗಮಿಸಿದ ಸಿದ್ದರಾಮಯ್ಯ
|

Updated on: Nov 10, 2023 | 4:39 PM

ಹೈದರಾಬಾದ್: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೆರೆರಾಜ್ಯ ತೆಲಂಗಾಣದಲ್ಲೂ ಜನಪ್ರಿಯರೇ? ಇರಬಹುದು ಮಾರಾಯ್ರೇ, ಹಾಗಾಗೇ; ಚುನಾವಣೆ ಎದುರಿಸುತ್ತಿರುವ ಪಕ್ಕದ ರಾಜ್ಯಕ್ಕೆ ಅವರನ್ನು ವಿಶೇಷ ವಿಮಾನದಲ್ಲಿ ಕರೆಸಿಕೊಳ್ಳಲಾಗಿದೆ. ವಿಮಾನದಲ್ಲಿ ಬಂದಿಳಿದ ಸಿದ್ದರಾಮಯ್ಯ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ (TPCC) ಸದಸ್ಯರು ಬರಮಾಡಿಕೊಳ್ಳುತ್ತಿರುವದನ್ನು ದೃಶ್ಯಗಳಲ್ಲಿ ನೋಡಬಹುದು. ಇಲ್ಲೂ ಅವರು ಹಾರ ಹಾಕಿಸಿಕೊಳ್ಳುವುದಿಲ್ಲ! ರಾಜ್ಯದ ಮಾದರಿ ತೆಲಂಗಾಣದಲ್ಲೂ ಗ್ಯಾರಂಟಿ ಯೋಜನೆಗಳನ್ನು (Guarantee schemes) ಕಾಂಗ್ರೆಸ್ ಘೋಷಣೆ ಮಾಡಿದೆ. ರಾಜ್ಯದ ನಾನಾ ಕಡೆ ರಾರಾಜಿಸುತ್ತಿರುವ ಫ್ಲೆಕ್ಸ್, ಬ್ಯಾನರ್ ಮತ್ತು ಪೋಸ್ಟರ್ ಗಳಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರ ಭಾವಚಿತ್ರಗಳೊಂದಿಗೆ ಸಿದ್ದರಾಮಯ್ಯ ಅವರು ಫೋಟೋ ಕೂಡ ಬಳಸಲಾಗಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ಡಿಕೆ ಶಿವಕುಮಾರ್ ಮತ್ತು ತೆಲುಗು ಮಾತಾಡಬಲ್ಲ ರಾಜ್ಯದ ಕಾಂಗ್ರೆಸ್ ನಾಯಕರು ಸಹ ತೆಲಂಗಾಣದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಅಂದಹಾಗೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಯಾವ ಭಾಷೆಯಲ್ಲಿ ಜನರನ್ನು ಸಂಬೋಧಿಸುತ್ತಾರೋ? ಅವರಿಗೆ ತೆಲುಗು ಭಾಷೆ ಬರುತ್ತಾ? ಗೊತ್ತಿಲ್ಲ ಮಾರಾಯ್ರೇ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್