Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಸ್ಪೀಕರ್ ಕುರ್ಚಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಸಿದ್ದರಾಮಯ್ಯ

Siddaramaiah: ಸ್ಪೀಕರ್ ಕುರ್ಚಿಗೆ ಪ್ರದಕ್ಷಿಣೆ ಹಾಕಿದ ಸಿಎಂ ಸಿದ್ದರಾಮಯ್ಯ

ಆಯೇಷಾ ಬಾನು
|

Updated on: May 22, 2023 | 1:45 PM

ವಿಧಾನಸಭೆ ಅಧಿವೇಶನ ಆರಂಭವಾಗಿದ್ದು ಪ್ರಮಾಣ ವಚನ ಬಳಿಕ ಸ್ಪೀಕರ್ ಕುರ್ಚಿಗೆ ಸಿಎಂ ಸಿದ್ದರಾಮಯ್ಯ ಪ್ರದಕ್ಷಿಣೆ ಹಾಕಿದ ಪ್ರಸಂಗ ನಡೆಯಿತು.

ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಸದನಕ್ಕೆ ನೂತನ ಶಾಸಕರು ಸೇರಿದಂತೆ ಎಲ್ಲ ಸಚಿವರು ಹಾಜರಾಗಿದ್ದಾರೆ. ವರುಣ ಕ್ಷೇತ್ರದ ಶಾಸಕರಾಗಿ ಸಿಎಂ ಸಿದ್ದರಾಮಯ್ಯ, ಕನಕಪುರ ಶಾಸಕರಾಗಿ ಡಿಸಿಎಂ ಡಿಕೆ ಶಿವಕುಮಾರ್, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್. ಮುನಿಯಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಬಳಿಕ ಸ್ಪೀಕರ್ ಕುರ್ಚಿಗೆ ಸಿಎಂ ಸಿದ್ದರಾಮಯ್ಯ ಪ್ರದಕ್ಷಿಣೆ ಹಾಕಿದ ಪ್ರಸಂಗ ನಡೆಯಿತು.