AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ಮುಂದೂಡಿಕೆಯಾಗುತ್ತಾ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ, ಅಂತೆ-ಕಂತೆಗಳಿಗೆ ತೆರೆ

ಜಾತಿಗಣತಿ ಮುಂದೂಡಿಕೆಯಾಗುತ್ತಾ? ಈ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ, ಅಂತೆ-ಕಂತೆಗಳಿಗೆ ತೆರೆ

ರಮೇಶ್ ಬಿ. ಜವಳಗೇರಾ
|

Updated on:Sep 19, 2025 | 4:42 PM

Share

ಕರ್ನಾಟಕದಲ್ಲಿ ಜಾತಿ ಜನಗಣತಿ ಜ್ವಾಲೆ ಜೋರಾಗಿದ್ದು, ಈ ಸಂಬಂಧ ಸಚಿವರು ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಸಮೀಕ್ಷೆಯನ್ನು ಸದ್ಯ ಮುಂದೂಡಿ ಎಂಬ ಒತ್ತಡ ಹೆಚ್ಚಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲೇ ಸಮೀಕ್ಷೆಯನ್ನು ಕೈಬಿಡಬೇಕು ಅಥವಾ ಮುಂದೂಡಬೇಕು ಎಂಬ ಮಾತುಗಳು ಕೇಳಿಬಂದಿವೆ. ಇದರ ನಡುವೆಯೂ ಕೆಲವೊಂದು ಗೊಂದಲ ನಿವಾರಣೆಗೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದೀಗ ಯಾವುದೇ ಕಾರಣಕ್ಕೂ ಜಾತಿಗಣತಿ ಮುಂದೂಡಿಕೆಯಾಗಲ್ಲ. ಬಿಜೆಪಿಯವರು ನಮ್ಮ ಸರ್ಕಾರವನ್ನು ಹಿಂದೂ ವಿರೋಧಿ ರೀತಿ ಬಿಂಬಿಸಲು ಹೊರಟಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆಬಿದ್ದಿದೆ.

ಬೆಂಗಳೂರು, (ಸೆಪ್ಟೆಂಬರ್ 19): ಕರ್ನಾಟಕದಲ್ಲಿ ಜಾತಿ ಜನಗಣತಿ ಜ್ವಾಲೆ ಜೋರಾಗಿದ್ದು, ಈ ಸಂಬಂಧ ಸಚಿವರು ನಡುವೆಯೇ ಜಟಾಪಟಿಗೆ ಕಾರಣವಾಗಿದೆ. ಸಮೀಕ್ಷೆಯನ್ನು ಸದ್ಯ ಮುಂದೂಡಿ ಎಂಬ ಒತ್ತಡ ಹೆಚ್ಚಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲೇ ಸಮೀಕ್ಷೆಯನ್ನು ಕೈಬಿಡಬೇಕು ಅಥವಾ ಮುಂದೂಡಬೇಕು ಎಂಬ ಮಾತುಗಳು ಕೇಳಿಬಂದಿವೆ. ಇದರ ನಡುವೆಯೂ ಕೆಲವೊಂದು ಗೊಂದಲ ನಿವಾರಣೆಗೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದೀಗ ಯಾವುದೇ ಕಾರಣಕ್ಕೂ ಜಾತಿಗಣತಿ ಮುಂದೂಡಿಕೆಯಾಗಲ್ಲ. ಬಿಜೆಪಿಯವರು ನಮ್ಮ ಸರ್ಕಾರವನ್ನು ಹಿಂದೂ ವಿರೋಧಿ ರೀತಿ ಬಿಂಬಿಸಲು ಹೊರಟಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಅಂತೆ ಕಂತೆಗಳಿಗೆ ತೆರೆಬಿದ್ದಿದೆ.

Published on: Sep 19, 2025 04:38 PM