Mysore Dasara: ನಟಿ ಮತ್ತು ಪಕ್ಷದ ಕಾರ್ಯಕರ್ತೆ ಭಾವನಾರ ನೃತ್ಯಕಲೆ ನೋಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಂದತುಂದಿಲ!

Mysore Dasara: ಪ್ರೇಕ್ಷಕರ ನಡುವೆ ಕೂತು ಭಾವನಾ ಅವರ ನೃತ್ಯವನ್ನು ಆಸ್ವಾದಿಸಿದ ಸಿದ್ದರಾಮಯ್ಯ ಅದು ಮುಗಿದ ವೇದಿಕೆ ಮೇಲೆ ಹೋಗಿ ನಟಿಯನ್ನು ಅಭಿನಂದಿಸಿದರು. ಅವರೊಬ್ಬ ಪರಿಣಿತ ನೃತ್ಯಗಾತಿ ಅಂತ ಪ್ರಾಯಶಃ ಮುಖ್ಯಮಂತ್ರಿಯವರಿಗೆ ಗೊತ್ತಿರಲಿಲ್ಲ. ಅವರ ಕಲೆಯನ್ನು ಸಿದ್ದರಾಮಯ್ಯ ಹೊಗಳುವಾಗ ಭಾವನಾ ನಾಚುತ್ತಾ, ಸಂಕೋಚದಿಂದ ಪ್ರಶಂಸೆ ಸ್ವೀಕರಿಸಿದರು.

Mysore Dasara: ನಟಿ ಮತ್ತು ಪಕ್ಷದ ಕಾರ್ಯಕರ್ತೆ ಭಾವನಾರ ನೃತ್ಯಕಲೆ ನೋಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಂದತುಂದಿಲ!
|

Updated on: Oct 16, 2023 | 10:48 AM

ಮೈಸೂರು: ಬರಗಾಲದ ಸಂಕಷ್ಟದ ನಡುವೆ ನಾಡಹಬ್ಬ ದಸರಾ ರಾಜ್ಯದ ಸಾಂಸ್ಕೃತಿಕ ನಗರಿಯಲ್ಲಿ ಅದ್ದೂರಿಯಿಂದ ಆರಂಭಗೊಂಡಿದೆ. ನಿನ್ನೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳ ಉತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭಾಗವಹಿಸಿದ್ದ್ದರು. ಖ್ಯಾತ ನಟಿ ಭಾವನಾ (Bhavana) ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಪಕ್ಷ ಸೇರಿದ್ದು ಕನ್ನಡಿಗರಿಗೆ ಗೊತ್ತಿದೆ. ರವಿವಾರದ ಕಾರ್ಯಕ್ರಮದಲ್ಲಿ ಅವರು ಭರತನಾಟ್ಯದ (Bharatanatyam) ಪ್ರದರ್ಶನ ನೀಡಿ ವೀಕ್ಷಕರ ಮನಸೂರೆಗೊಂಡರು. ಭಾವನಾ ಅತ್ಯುತ್ತಮ ನಟಿಯ ಜೊತೆ ಅಸಾಧಾರಣ ನೃತ್ಯಪಟವೂ ಹೌದು. ಪ್ರೇಕ್ಷಕರ ನಡುವೆ ಕೂತು ಭಾವನಾ ಅವರ ನೃತ್ಯವನ್ನು ಆಸ್ವಾದಿಸಿದ ಸಿದ್ದರಾಮಯ್ಯ ಅದು ಮುಗಿದ ವೇದಿಕೆ ಮೇಲೆ ಹೋಗಿ ನಟಿಯನ್ನು ಅಭಿನಂದಿಸಿದರು. ಅವರೊಬ್ಬ ಪರಿಣಿತ ನೃತ್ಯಗಾತಿ ಅಂತ ಪ್ರಾಯಶಃ ಮುಖ್ಯಮಂತ್ರಿಯವರಿಗೆ ಗೊತ್ತಿರಲಿಲ್ಲ. ಅವರ ಕಲೆಯನ್ನು ಸಿದ್ದರಾಮಯ್ಯ ಹೊಗಳುವಾಗ ಭಾವನಾ ನಾಚುತ್ತಾ, ಸಂಕೋಚದಿಂದ ಪ್ರಶಂಸೆ ಸ್ವೀಕರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ದಸರಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಮಂಗಳೂರು, ಉಡುಪಿಯಲ್ಲಿ ಮಳೆ, ಕೆಲ ಪ್ರವಾಸಿ ತಾಣಗಳಿಗೆ ತೆರಳದಂತೆ ನಿರ್ಬಂಧ
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
ಐಟಿಸಿ ಮೌರ್ಯ ಹೋಟೆಲ್​​ನಲ್ಲಿ ​​ಕೇಕ್​​ ಕತ್ತರಿಸಿದ ರಾಹುಲ್ ದ್ರಾವಿಡ್
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ