Assembly Session: ಸಿದ್ದರಾಮಯ್ಯ ಗಂಭೀರ ಮುಖಭಾವದೊಂದಿಗೆ ವಿಧಾನ ಸಭೆ ಪ್ರವೇಶಿಸಿದರೆ ವಿಜಯೇಂದ್ರ ಮಾಧ್ಯಮದವರಿಗೆ ವಿಶ್ ಮಾಡಿ ಒಳನಡೆದರು

ಮೊದಲ ಬಾರಿಗೆ ಶಾಸಕರಾಗಿರುವ ವಿಜಯೇಂದ್ರ ಮಾಧ್ಯಮದವರ ಕಡೆ ನೋಡಿ ಮುಗಳ್ನಕ್ಕು ಕೈಯೆತ್ತಿ ವಿಶ್ ಮಾಡುತ್ತಾರೆ.

Assembly Session: ಸಿದ್ದರಾಮಯ್ಯ ಗಂಭೀರ ಮುಖಭಾವದೊಂದಿಗೆ ವಿಧಾನ ಸಭೆ ಪ್ರವೇಶಿಸಿದರೆ ವಿಜಯೇಂದ್ರ ಮಾಧ್ಯಮದವರಿಗೆ ವಿಶ್ ಮಾಡಿ ಒಳನಡೆದರು
|

Updated on: Jul 11, 2023 | 1:12 PM

ಬೆಂಗಳೂರು: ನೋಡಿ ಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇರೋದೇ ಹೀಗೆ. ಹೌದು ಮಾರಾಯ್ರೇ, ಸಿದ್ದರಾಮಯ್ಯ ಯಾವಾಗಲೂ ಗಂಭೀರ ಮುಖಭಾವದೊಂದಿಗೆ ವಿಧಾನ ಸೌಧಕ್ಕೆ ಆಗಮಿಸುತ್ತಾರೆ. ವಿರೋಧ ಪಕ್ಷದ ನಾಯಕರಾಗಿದ್ದಲೂ ಅವರು ಇದೇ ಮುಖಮುದ್ರೆಯೊಂದಿಗೆ ಅಧಿವೇಶನಗಳಲ್ಲಿ ಭಾಗವಹಿಸಲು ಆಗಮಿಸುತ್ತಿದ್ದರು. ಹೊರಗಡೆ ಕಾಯುವ ಮಾಧ್ಯಮದವರ ಕಡೆ ನೋಡಿ ಮುಗುಳ್ನಗುವುದು ಅಥವಾ ಕೈ ಬೀಸುವುದನ್ನು ವಿರಳ ಸಂದರ್ಭಗಳಲ್ಲಿ ಮಾತ್ರ ಮಾಡುತ್ತಾರೆ. ಅವರ ಸುತ್ತಮುತ್ತ ಬಹಳಷ್ಟು ಜನ ಇರುತ್ತಾರೆ. ಭದ್ರತಾ ಸಿಬ್ಬಂದಿ, ಕಚೇರಿ ಸಿಬ್ಬಂದಿ ಮತ್ತು ಆಪ್ತ ಸಹಾಯಕರ ಜೊತೆ ಸದನ ಪ್ರವೇಶಿಸಲು ಪಾಸ್ ಪಡೆದವರು ಸಹ ನಡೆದು ಬರುತ್ತಾರೆ. ಅವರ ಉದ್ದೇಶ ಮಾಧ್ಯಮಗಳ ಕೆಮೆರಾ ಫ್ರೇಮ್ ಗಳಲ್ಲಿ ಬರಬೇಕು. ಸಿದ್ದರಾಮಯ್ಯ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಪುತ್ರ ಬಿವೈ ವಿಜಯೇಂದ್ರ (BY Vijayendra) ಸಹ ನಡೆದು ಬಂದು ವಿಧಾನ ಸೌಧದೊಳಗೆ ಹೋಗುವುದನ್ನು ವಿಡಿಯೋದಲ್ಲಿ ಗಮನಿಸಬಹುದು. ಮೊದಲ ಬಾರಿಗೆ ಶಾಸಕರಾಗಿರುವ ವಿಜಯೇಂದ್ರ ಮಾಧ್ಯಮದವರ ಕಡೆ ನೋಡಿ ಮುಗಳ್ನಕ್ಕು ಕೈಯೆತ್ತಿ ವಿಶ್ ಮಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ