ಜಿ20 ಶೃಂಗಸಭೆಯ ಆಹ್ವಾನ ತಿರಸ್ಕರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ: ಡಾ ಸಿಎನ್ ಅಶ್ವಥ್ ನಾರಾಯಣ

ಶೃಂಗಸಭೆಯಲ್ಲಿ ವಿಶ್ವದ ಬೇರೆ ಬರೆ ದೇಶಗಳ ಅಗ್ರಗಣ್ಯ ನಾಯಕರು ಬಂದಿದ್ದಾರೆ, ಅವರೊಂದಿಗೆ ವಿಚಾರ ವಿನಿಮಮ ನಡೆಸುವ ಸದವಕಾಶ ಇತ್ತು, ಹೊಸ ಹೊಸ ಐಡಿಯಾಗಳನ್ನು ರಾಜ್ಯಕ್ಕೆ ತರಬಹುದಾಗಿತ್ತು. ಆದರೆ ಸಿದ್ದರಾಮಯ್ಯನವರಿಗೆ ಇದ್ಯಾವುದೂ ಬೇಕಿಲ್ಲ ಎಂದು ಅಶ್ವಥ್ ನಾರಾಯಣ ಹೇಳಿದರು.

|

Updated on: Sep 09, 2023 | 5:59 PM

ಬೆಂಗಳೂರು: ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನವಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಹೋಗದಿರುವುದು, ಕಾಂಗ್ರೆಸ್ ಸರ್ಕಾರದ (Congress government) ಕೀಳುಮಟ್ಟದ ರಾಜಕಾರಣ, ದುರಹಂಕಾರ ಮತ್ತು ವೈಯಕ್ತಿಕ ಪ್ರತಿಷ್ಠೆಯ ದ್ಯೋತಕವಾಗಿದೆ ಎಂದು ಬಿಜೆಪಿ ನಾಯಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಕೇವಲ ಕಾಂಗ್ರೆಸ್ ಪಕ್ಷಕ್ಕೆ ವೋಟು ಹಾಕಿದವರನ್ನು ಮಾತ್ರ ಪ್ರತಿನಿಧಿಸುವುದಿಲ್ಲ, ಆರೂವರೆ ಕೋಟಿ ಕನ್ನಡಿಗರ ಕರ್ನಾಟಕವನ್ನು ಪ್ರತಿನಿಧಿಸುತ್ತಾರೆ. ಶೃಂಗಸಭೆಯಲ್ಲಿ ವಿಶ್ವದ ಬೇರೆ ಬರೆ ದೇಶಗಳ ಅಗ್ರಗಣ್ಯ ನಾಯಕರು ಬಂದಿದ್ದಾರೆ, ಅವರೊಂದಿಗೆ ವಿಚಾರ ವಿನಿಮಮ ನಡೆಸುವ ಸದವಕಾಶ ಇತ್ತು, ಹೊಸ ಹೊಸ ಐಡಿಯಾಗಳನ್ನು ರಾಜ್ಯಕ್ಕೆ ತರಬಹುದಾಗಿತ್ತು. ಆದರೆ ಸಿದ್ದರಾಮಯ್ಯನವರಿಗೆ ಇದ್ಯಾವುದೂ ಬೇಕಿಲ್ಲ ಎಂದು ಅಶ್ವಥ್ ನಾರಾಯಣ ಹೇಳಿದರು. ವಿಶ್ವಸ್ತರದಲ್ಲಿ ಭಾರತ ಈಗ ಉತ್ತಮ ಸ್ಥಾನ ಪಡೆದುಕೊಂಡಿದೆ, ವಿಶ್ವನಾಯಕನ ಪಟ್ಟಕ್ಕೇರಿದೆ, ಸ್ಥಿತಿ ಹೋಗಿರುವಾಗ ಸಿದ್ದರಾಮಯ್ಯ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳದೆ ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ ಎಂದು ಅವರು ಹೇಳಿದರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ