CM Siddaramaiah: ಐದು-ಗ್ಯಾರಂಟಿ ಜಾರಿಗೆ ತರುವ ಹಿನ್ನೆಲೆ ಸಂಬಂಭಪಟ್ಟ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಸಿಎಂ ಅಧ್ಯಯನ ನಡೆಸಲಿದ್ದಾರೆ.
ಬೆಂಗಳೂರು: ಚುನಾವಣೆ ಸಮಯದಲ್ಲಿ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು (5 Guarantees) ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಾರ್ಯೋನ್ಮುಖರಾದಂತೆ ಕಾಣುತ್ತಿದೆ ಮಾರಾಯ್ರೇ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳು 5 ಇಲಾಖೆಯ ಅಧಿಕಾರಿಗಳ ಜೊತೆ ಶಕ್ತಿ ಭವನದಲ್ಲಿ (Shakti Bhavan) ಸಭೆ ನಡೆಸಿದರು. ಗ್ಯಾರಂಟಿಗಳ ಜಾರಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಾಗಿತ್ತು. ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಅವರು ಅಧ್ಯಯನ ನಡೆಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Published on: May 29, 2023 02:02 PM
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
