CM Siddaramaiah: ಐದು-ಗ್ಯಾರಂಟಿ ಜಾರಿಗೆ ತರುವ ಹಿನ್ನೆಲೆ ಸಂಬಂಭಪಟ್ಟ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಸಿಎಂ ಅಧ್ಯಯನ ನಡೆಸಲಿದ್ದಾರೆ.
ಬೆಂಗಳೂರು: ಚುನಾವಣೆ ಸಮಯದಲ್ಲಿ ಜನರಿಗೆ ನೀಡಿದ 5 ಗ್ಯಾರಂಟಿಗಳನ್ನು (5 Guarantees) ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಾರ್ಯೋನ್ಮುಖರಾದಂತೆ ಕಾಣುತ್ತಿದೆ ಮಾರಾಯ್ರೇ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳು 5 ಇಲಾಖೆಯ ಅಧಿಕಾರಿಗಳ ಜೊತೆ ಶಕ್ತಿ ಭವನದಲ್ಲಿ (Shakti Bhavan) ಸಭೆ ನಡೆಸಿದರು. ಗ್ಯಾರಂಟಿಗಳ ಜಾರಿಗೆ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡು ಬರುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಾಗಿತ್ತು. ಜೂನ್ ಒಂದರಂದು ಸಂಪುಟ ಸಭೆಯಲ್ಲಿ ಗ್ಯಾರಂಟಿಗಳ ಜಾರಿಗೆ ಮುಖ್ಯಮಂತ್ರಿ ಆದೇಶ ಹೊರಡಿಸುವ ಸಾಧ್ಯತೆ ಇರುವುದರಿಂದ ಅಂಕಿ-ಅಂಶಗಳ ಮೇಲೆ ಅವರು ಅಧ್ಯಯನ ನಡೆಸಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Published on: May 29, 2023 02:02 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

