Siddaramaiah: ಮಹಾರಾಷ್ಟ್ರದ ಕಾಂಗ್ರೆಸ್ ಮಹಾಸಮಾವೇಶದಲ್ಲಿ CM ಸಿದ್ದರಾಮಯ್ಯ ಭಾಗಿ, ಕಿಕ್ಕಿರಿದು ತುಂಬಿದ ಜನ
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಹಾಗೂ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದು ಸಾಂಗ್ಲಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಮಹಾಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ, ಆಗಮಿಸಿದ್ದ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಸಮಾವೇಶದಲ್ಲಿ ಭಾಗಿಯಾಗಿದ್ದ ಸಾವಿರಾರು ಜನ ಸಿದ್ದರಾಮಯ್ಯನವರನ್ನು ನೋಡಿ ಶಿಳ್ಳೆ, ಚಪ್ಪಾಳೆ ಹೊಡೆದು ಸಂತಸ ಹೊರ ಹಾಕಿದ್ರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
